LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು: ಶಿವಲಿಂಗೇಗೌಡ ಭವಿಷ್ಯ

Advertisement
Advertisement

ಚಿಕ್ಕಬಳ್ಳಾಪುರ: ಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು ಎಂದು ಶಾಸಕ ಶಿವಲಿಂಗೇಗೌಡ  ಅವರು ಭವಿಷ್ಯ ನುಡಿದರು.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಕ್ರಿಯ ರಾಜಕಾರಣದಿಂದ ದೂರ ಆಗುತ್ತೇನೆ ಎಂದು ಹೇಳಿಲ್ಲ. ಚುನಾವಣೆಯಲ್ಲಿ ಸ್ಪರ್ಧೆ ಮಾಡದಿದ್ದರೆ, ರಾಜ್ಯ ಸಭೆಗೆ ಆಯ್ಕೆ ಮಾಡುತ್ತಾರೆ. ಖರ್ಗೆ ಬಿಟ್ಟ ಮೇಲೆ ಅವರು ವಿರೋಧ ಪಕ್ಷದ ನಾಯಕರೇ ಆಗಬಹುದು. ಒಂದು ದೊಡ್ಡ ಸ್ಥಾನಕ್ಕೆ ಹೋಗಬಹುದು ಎಂದರು. 

ಚುನಾವಣೆ ಬೇಡ ಎಂದು ಹೇಳಿದ್ದಾರೆ. ಸಕ್ರಿಯ ರಾಜಕಾರಣದಿಂದ ದೂರ ಇರುತ್ತೇನೆ ಎಂದು ಅವರು ಹೇಳಿಲ್ಲ. ದೇಶದ ರಾಜಕಾರಣಕ್ಕೆ ಹೋಗಬಹುದು, ಅಥವಾ 2028 ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ತರುವ ಕೆಲಸ ಮಾಡಬಹುದು. ಅವರಿಗೆ ಇನ್ನೊಂದು ಚುನಾವಣೆಯಲ್ಲಿ ಸ್ಪರ್ಧೆ ಮಾಡುವಂತೆ ಕೇಳುತ್ತೇವೆ ಹೇಳಿದರು.

ನಾನು ದೆಹಲಿಗೆ ಪ್ರಯಾಣ ಬೆಳಸುತ್ತಿದ್ದೇನೆ. ಅನಿವಾರ್ಯ ಕಾರಣದಿಂದ ಸಚಿವ ಸಂಪುಟ ವಿಸ್ತರಣೆ ಮುಂದಕ್ಕೆ ಹೋಗುತ್ತಿದೆ. ಇನ್ನು ಎರಡು ಮೂರು ದಿನದಲ್ಲಿ ವಿಸ್ತರಣೆ ಆಗುತ್ತದೆ ಎಂಬ ವಿಶ್ವಾಸವಿದೆ. ಹಾಗಾಗಿ ನಾನು ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನ ಭೇಟಿ ಮಾಡಲಿದ್ದೇನೆ. ಎಲ್ಲರೂ ಸಚಿವ ಸ್ಥಾನಕ್ಕೆ ಪ್ರಯತ್ನಪಡುತ್ತಾರೆ. ಪಕ್ಷದ ವರಿಷ್ಠರು ಯಾವ ಜಿಲ್ಲೆಗೆ ಕೊಡಬೇಕು ಎಂದು ತೀರ್ಮಾನ ಮಾಡುತ್ತಾರೆ. ನಾನು ಪ್ರಬಲ ಆಕಾಂಕ್ಷಿಯಾಗಿದ್ದೇನೆ. ಆದರೆ ಯಾವ ಖಾತೆಗೂ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದರು. 

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆ.1 ರಿಂದ ವಾಹನಗಳ ಬೆಲೆ ದುಬಾರಿ – ಬಾಡಿಗೆದಾರರಿಗೂ ತಟ್ಟಲಿದೆ ಬೆಲೆ ಏರಿಕೆ ಬಿಸಿ‌ಫಾರಿನ್‌ ಸೀರೆ, ವಜ್ರಾಭರಣದ ಗಿಫ್ಟ್ ಆಸೆ ಮಹಿಳೆಗೆ 1.75 ಕೋಟಿ ನಾಮಆ.1 ರಂದು ಮೈಸೂರಿಗೆ ಮೋದಿ – 45 ಕೋಟಿ ವೆಚ್ಚದ ವಿವೇಕಾನಂದ ಸ್ಮಾರಕ, ಸಾಂಸ್ಕೃತಿಕ ಯುವಕೇಂದ್ರ ಉದ್ಘಾಟನೆಕೆಪಿಎಸ್‍ಸಿ ಹಗರಣದ ಸಿಬಿಐ ತನಿಖೆಗೆ ಬಿಜೆಪಿ ಆಗ್ರಹದಸರಾ ಉದ್ಘಾಟನೆ ರೇಸ್‌ನಲ್ಲಿ ಕ್ರಿಕೆಟ್ ಸಾಧಕರ ಹೆಸರು – ಸಿಎಂ ನಿರ್ಧಾರವೇ ಅಂತಿಮ: ಯತೀಂದ್ರಮೇಕೆದಾಟು ಯೋಜನೆಗೆ ತಮಿಳುನಾಡು ಸಮ್ಮತಿ ಅಗತ್ಯವಿಲ್ಲ: ಕೇಂದ್ರ ಸ್ಪಷ್ಟನೆಖರ್ಗೆ ನಂತರ ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕರೇ ಆಗಬಹುದು: ಶಿವಲಿಂಗೇಗೌಡ ಭವಿಷ್ಯಹಿಟ್ & ರನ್‌ಗೆ ಬೈಕ್ ಸವಾರ ಸಾವುತಮ್ಮ ಬರ ನೀಗಿಸಿಕೊಳ್ಳಲು ದೆಹಲಿಗೆ ಹೋಗಿದ್ದಾರೆ, ಸರ್ಕಾರಕ್ಕೆ ರೈತರ ಬರ ಆದ್ಯತೆಯಲ್ಲ: ಸಿ.ಟಿ ರವಿಕ್ಯಾಬ್ ಕಾಯುತ್ತಿದ್ದ ಯುವತಿಗೆ ‘ನಿನ್ ರೇಟ್ ಎಷ್ಟು’ ಅಂತ ಕಿರುಕುಳ ನೀಡಿದ ಬೈಕ್ ಸವಾರ