spot_img
spot_img
spot_img
34.1 C
Belagavi
Wednesday, June 7, 2023
spot_img

ಗಡಿಭಾಗದ ಶಾಲೆಗಳ ಅಭಿವೃದ್ಧಿಗೆ 100 ಕೋಟಿ: ಸಿಎಂ ಬೊಮ್ಮಾಯಿ

ಬೆಳಗಾವಿ : ಗಡಿಯಾಚೆ ಇರುವವರು ನಮ್ಮವರು; ಅಲ್ಲಿನ ಕನ್ನಡ ಶಾಲೆಗಳನ್ನು ಅಲ್ಲಿನ ರಾಜ್ಯ ಸರಕಾರ ಕಡೆಗಣಿಸಿರುವುದರಿಂದ. ಮೂಲಸೌಕರ್ಯ ಕಲ್ಪಿಸುವುದು ಸಾಧ್ಯವಾಗಿರುವುದಿಲ್ಲ. ಹೀಗಾಗಿ ಗಡಿ ಭಾಗದ ಶಾಲೆಗಳಿಗೆ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡುವ ಭರವಸೆ ನೀಡಿದರು.

ರಾಮದುರ್ಗ ತಾಲೂಕಿನ ಅಂದಾಜು ರೂ. 671.28 ಕೋಟಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಉದ್ಘಾಟನೆ ನೆರವೇರಿಸಿ ಮಾತನಾಡಿದ ಅವರು,

ಗಡಿಭಾಗದ ಶಾಲೆಗಳ ಅಭಿವೃದ್ದಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮೂಲಕ ಇದೇ ವರ್ಷ 100 ಕೋಟಿ ರೂಪಾಯಿ ಖರ್ಚು ಮಾಡಲಾಗುವುದು.

ಗೋವಾದಲ್ಲಿ ಹತ್ತು ಕೋಟಿ‌ ರೂಪಾಯಿ ವೆಚ್ಚದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಅದೇ ರೀತಿ ಸೋಲಾಪುರ ಹಾಗೂ ಕಾಸರಗೋಡಿನಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ತಲಾ ಹತ್ತು ಕೋಟಿ ರೂಪಾಯಿಗಳನ್ನು ಸರಕಾರ ನೀಡಲಿದೆ.

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -