spot_img
spot_img
spot_img
32.1 C
Belagavi
Tuesday, June 6, 2023
spot_img

ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂ.ಗಳ ಪರಿಹಾರ : ಸಿಎಂ ಬೊಮ್ಮಾಯಿ 

ಹಾವೇರಿ : ಗಂಟುರೋಗದಿಂದ ದನಗಳು ಮೃತಪಟ್ಟರೆ 20 ಸಾವಿರ ರೂಪಾಯಿಗಳ ಪರಿಹಾರ ಒದಗಿಸಲಾಗುವುದು ಹಾಗೂ ಗಂಟು ರೋಗದ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು

ಹಾವೇರಿಯ ಗುರುಭವನದಲ್ಲಿ ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ, ಈ ಭಾಗದಲ್ಲಿ ದನಕರುಗಳಿಗೆ ಗಂಟು ರೋಗ ಕಂಡುಬಂದಿದೆ.

ಗಂಟುರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ತಿಳಿಸಿದರು.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -