spot_img
spot_img
spot_img
34.1 C
Belagavi
Monday, May 29, 2023
spot_img

68ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಆಚರಣೆ 

ಖಾನಾಪುರ : 68ನೇ ವನ್ಯಜೀವಿ ಸಪ್ತಾಹ ಕಾರ್ಯಕ್ರಮವನ್ನು ಖಾನಾಪುರದ ಶಾಸಕರ ಮಾದರಿ ಶಾಲೆಯಲ್ಲಿ ಹಮ್ಮಿಕೊಂಡಿದ್ದು ವನ್ಯಜೀವಿಯ ಮಹತ್ವ ಮತ್ತು ಅದರ ರಕ್ಷಣೆ ಬಗ್ಗೆ ಜಾಗೃತಿ ಜಾಥಾ ಮಾಡಲಾಯಿತು.

ಮಂಜುನಾಥ್ ಚವ್ಹಾಣ್ ಸಿಸಿ ಎಫ್ ಬೆಳಗಾವಿ ಮಾನ್ಯ ಹರ್ಷ ಬಾನು ಜಿಪಿ, ಡಿಸಿ ಬೆಳಗಾವಿ ಕಲ್ಲೋಳ್ಕರ್ ಸರ್ ಡಿಸಿಎಫ್ ಮಾನ್ಯ ಸಂತೋಷ ಚವಾನ್ ಎಸಿಎಫ್ ಖಾನಾಪುರ್, ಶಿವರುದ್ರಪ್ಪ ಕಬಾಡಗಿ ಎಸಿಎಫ್ ನಾಗರಗಾಳಿ, ಗಿರಿಧರ್ ಕುಲಕರ್ಣಿ, ಪರಿಸರವಾದಿ ಮತ್ತು ವಲಯ ಅರಣ್ಯ ಅಧಿಕಾರಿಗಳಾದ ಶ್ರೀಮತಿ ಕವಿತಾ ಈರನಟ್ಟಿ, ನಾಗರಾಜ್ ಭೀಮಗೊಳ್ ರಾಕೇಶ್ ಅರ್ಜುನ್ ವಾಡ್ ಹಾಗೂ ಶ್ರೀಮತಿ ಕುಜ್ಜಿ ಮುಖ್ಯ ಶಿಕ್ಷಕರು ಎಸ್ ಡಿ ಎಮ್ ಸಿ ಅಧ್ಯಕ್ಷರು ಸಹ ಶಿಕ್ಷಕರು ಮತ್ತು ಅರಣ್ಯ ಸಿಬ್ಬಂದಿ ಮತ್ತು ಇತರರು ಉಪಸ್ಥಿತರಿದ್ದರು.

Related News

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ, ಊಹಾಪೋಹಗಳಿಗೆ ಕಿವಿಗೊಡಬೇಡಿ: ಡಿ.ಕೆ.ಶಿವಕುಮಾರ್

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡುತ್ತೇವೆ. ಊಹಾಪೋಹಗಳಿಗೆ ಕಿವಿಗೊಡಬೇಡಿ, ಗಾಬರಿಯಾಗಬೇಡಿ ಯಾರು ಬೇಕಾದರೂ ಟೀಕೆ ಮಾಡಲಿ ಅದಕ್ಕೆ ನಾವು ಬೇಡ ಅನ್ನಲ್ಲ. ಎಲ್ಲರಿಗೂ ವಾಕ್​ ಸ್ವಾತಂತ್ರ್ಯ ಇದೆ. ಮಾತನಾಡುವವರು ನಮ್ಮನ್ನು ತಿದ್ದಲಿ, ನಾವು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -