Ad imageAd image

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಸ್ಥಾನ ಪಡೆದ ದೀಪ ಪಾಟೀಲ್

ratnakar
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಲ್ಲಿ ಸ್ಥಾನ ಪಡೆದ ದೀಪ ಪಾಟೀಲ್
WhatsApp Group Join Now
Telegram Group Join Now

ಖಾನಾಪುರ್: ತಾಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಅಧ್ಯಕ್ಷರಾಗಿ ಸೂರ್ಯಕಾಂತ್ ಕುಲಕರ್ಣಿ ಅವರನ್ನು ಆಯ್ಕೆ ಮಾಡಲಾಗಿದೆ ಅದರ ಜೊತೆಗೆ 15 ಜನ ಸದಸ್ಯರನ್ನು ಆಯ್ಕೆ ಮಾಡಿ ಸರ್ಕಾರ ಆದೇಶಿಸಿದೆ.

ಬೀಡಿ ಗ್ರಾಮ ಪಂಚಾಯತ್ ಸದಸ್ಯರಾದ ದೀಪಾ ರಾಮನಗೌಡ ಪಾಟೀಲ ಅವರು ಸಮಿತಿಯಲ್ಲಿ ಸದಸ್ಯರ ಸ್ಥಾನ ಪಡೆದಿದ್ದಾರೆ.

ಖಾನಾಪುರ್ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಅವರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ. ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ತಾಲೂಕ, ಸ್ಥಳೀಯ ಸಂಸ್ಥೆಗಳು ಹಾಗೂ ಹೋಬಳಿ /ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳು ಸಭೆಗಳನ್ನು ಆಯೋಜಿಸುವುದು ಸಮಾವೇಶಗಳನ್ನು ಆಯೋಜಿಸುವುದು ಹಾಗೂ ಗ್ಯಾರಂಟಿಗಳ ಯೋಜನೆಗಳ ಸಮನ್ವಯ ವಾಗಿ ಈ ಸಮಿತಿ ಕಾರ್ಯನಿರ್ವಹಿಸಲಿದೆ.

WhatsApp Group Join Now
Telegram Group Join Now
Share This Article