ಜನಸೇವೆ ಮಾಡಲು ಮತ್ತೊಮ್ಮೆ ಅವಕಾಶ ದೊರಕಿದೆ: ಹೆಚ್.ಡಿಕೆ

Mar 24, 2024 - 13:06
 39
Google  News Join WhatsApp Join Telegram Live

ಜನಸೇವೆ ಮಾಡಲು ಮತ್ತೊಮ್ಮೆ ಅವಕಾಶ ದೊರಕಿದೆ: ಹೆಚ್.ಡಿಕೆ

Panchayat Swaraj Samachar News Desk.

ಬೆಂಗಳೂರು: ಈ ಹಿಂದೆ ಎರಡು ಬಾರಿ ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಲೋಪವಾಗಿತ್ತು, ಈಗ ಮೂರನೇ ಬಾರಿ ಶಸ್ತ್ರಚಿಕಿತ್ಸೆ ನಡೆದಿದ್ದು ಜನರ ಸೇವೆ ಮಾಡಲು ಭಗವಂತ ನನ್ನನ್ನು ಕಾಪಾಡಿದ್ದಾನೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು ಮತ್ತೆ ಹೃದಯ ಚಿಕಿತ್ಸೆ ಪಡೆದಿದ್ದೇನೆ ನಾಡಿನಾದ್ಯಂತ ಅಭಿಮಾನಿಗಳು, ಹಿತೈಷಿಗಳು ದೇವರಿಗೆ ಪ್ರಾರ್ಥನೆ ಮಾಡಿದ್ದಾರೆ. ಅವರ ಪ್ರಾರ್ಥನೆ ಫಲ ಕೊಟ್ಟಿದೆ ಎಂದು ಅವರು ಹೇಳಿಕೊಂಡಿದ್ದಾರೆ.

Google News Join Facebook Live 24/7 Help Desk

Tags: