spot_img
spot_img
spot_img
36.1 C
Belagavi
Tuesday, June 6, 2023
spot_img

ಆಯತಪ್ಪಿ ಬಾವಿಗೆ ಬಿದ್ದು ಅರಣ್ಯಾಧಿಕಾರಿ ಸಾವು 

ಧಾರವಾಡ: ಆಯತಪ್ಪಿ ಬಾವಿಯಲ್ಲಿ ಬಿದ್ದು ಅರಣ್ಯಾಧಿಕಾರಿ ಅಜೀತ್ ಶಾನಬಾಗ್ ಅವರು ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ.

ನಗರದ ಶ್ರೀಪಾದ ನಗರದಲ್ಲಿರುವ ಅವರ ಮನೆಯ ಅಂಗಳದ ಭಾವಿಯ ಸುತ್ತ ಬೆಳೆದಿರುವ ಕಸ ಸ್ವಚ್ಛಗೊಳಿಸುವಾಗ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಹೊಸಾಯಲ್ಲಾಪುರದ ರುದ್ರ ಭೂಮಿಯಲ್ಲಿ ಬ್ರಾಹ್ಮಣರ ವಿಧಿ ವಿಧಾನ ಪ್ರಕಾರ ನಡೆಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

Related News

ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದು ಪ್ರೇಮಿಗಳು ಪ್ರಿಯತಮೆ ಸಾವು

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20)...

ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು

ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -