spot_img
spot_img
spot_img
spot_img
spot_img
spot_img
spot_img
19.8 C
Belagavi
Tuesday, December 5, 2023
spot_img

ಮಕ್ಕಳಾಗದೇ ಮನನೊಂದು ದಂಪತಿ ಆತ್ಮಹತ್ಯೆ 

ಚಿಕ್ಕಬಳ್ಳಾಪುರ : ಮಕ್ಕಳಿಲ್ಲ ಎಂಬ ಕೊರಗಿನಿಂದ ಮನನೊಂದು ದಂಪತಿಯ ಒಂದೇ ಸೀರೆಯಲ್ಲಿ ನೇಣಿಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೂಲಕುಂಟೆ ಗ್ರಾಮದಲ್ಲಿ ನಡೆದಿದೆ.

ಎರಡು ವರ್ಷಗಳಿಂದ ಮಕ್ಕಳಾಗಿಲ್ಲವೆಂದು ನೋಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಮೃತರನ್ನು ಚಂದ್ರು (32), ಶಶಿಕಲಾ (25) ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

 

 

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -