ಕಾಫಿನಾಡ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವಿನ ಸೆರೆ ಹಿಡಿಯಲಾಗಿದೆ.
ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇದು ಕಂಡುಬರಲಿದ್ದು ಅಳಿವಿನಂಚಿನಲ್ಲಿದೆ. ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ ಉರಗ ಇದು. ಕಳಸ ತಾಲೂಕಿನ ಕಳಸೇಶ್ವರ ದೇವಸ್ಥಾನದ ಪಕ್ಕದ ಚಂದ್ರು ಭಟ್ ಮನೆಯ ಅಂಗಳದಲ್ಲಿ ಬ್ಯಾಂಬೋ ಪಿಟ್ ವೈಫರ್ ಕಂಡು ಬಂದಿದೆ. ಈ ಹಾವು ಕಡಿದರೆ ಸಾಯುವುದಿಲ್ಲ, ಮತ್ತಿನಲ್ಲಿದ್ದು, ಜ್ಞಾನ ತಪ್ಪುತ್ತಾರೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....