spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಉಚಿತ ಪ್ರಯಾಣಕ್ಕಾಗಿ ಬಸ್ ನಲ್ಲಿ ನೂಕಾಟ ವಿದ್ಯಾರ್ಥಿನಿ ಅಸ್ವಸ್ಥ

ಕಲಬುರಗಿ: ಕಾಂಗ್ರೆಸ್ ನೇತೃತ್ವ ಸರ್ಕಾರದ ಶಕ್ತಿ ಅಡಿ ರಾಜ್ಯದಲ್ಲಿ ಮಹಿಳೆಯರು ಉಚಿತವಾಗಿ ಸರ್ಕಾರಿ ಬಸ್ಗಳಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ದಿನದಿಂದ ದಿನಕ್ಕೆ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚುತ್ತಿದ್ದು, ಬಸ್ಗಳು ರಶ್ ಆಗಿವೆ. ಇದರಿಂದ ಸೀಟ್ಗಾಗಿ ಮಹಿಳೆಯರು ಬಡಿದಾಡಿಕೊಂಡಿದ್ದಾರೆ. ಹಾಗೆ ನಿರ್ವಾಹಕ ಹಾಗೂ ಮಹಿಳಾ ಪ್ರಯಾಣಿಕರ ನಡುವೆ ಜಗಳ ನಡೆದಿದೆ. ಇದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರು ಸೇರಿದಂತೆ ದಿನನಿತ್ಯದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಹೀಗೆ ಸರ್ಕಾರಿ ಬಸ್ನಲ್ಲಿ ತಳ್ಳಾಟ-ನೂಕಾಟದಿಂದ ವಿದ್ಯಾರ್ಥಿನಿ ಅಸ್ವಸ್ಥಗೊಂಡಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಕುಮ್ಮನಸಿರಸಗಿ ಗ್ರಾಮದ ಬಳಿ ನಡೆದಿದೆ.

ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಜೇವರ್ಗಿ ಬಸ್ ಭರ್ತಿಯಾಗಿತ್ತು. ವಸ್ತಾರಿ ಗ್ರಾಮದ ಪ್ರಥಮ ಪಿಯು ವಿದ್ಯಾರ್ಥಿನಿ ಶರಣಮ್ಮ ಇದೇ ಬಸ್ನಲ್ಲಿ ವಸ್ತಾರಿಯಿಂದ ಜೇವರ್ಗಿಗೆ ಕಾಲೇಜಿಗೆ ಹೊರಟಿದ್ದಳು. ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ತಳ್ಳಾಟ-ನೂಕಾಟ ಸಂಭವಿಸಿದೆ. ಇದರಿಂದ ಮಧ್ಯೆದಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಶರಣಮ್ಮ ಅಸ್ವಸ್ಥಳಾಗಿದ್ದಾಳೆ.

ಮಹಿಳೆಯರಿಗೆ ಉಚಿತ ಪ್ರಯಾಣ ಹಿನ್ನೆಲೆ ಜೇವರ್ಗಿ ಬಸ್ ಭರ್ತಿಯಾಗಿತ್ತು. ವಸ್ತಾರಿ ಗ್ರಾಮದ ಪ್ರಥಮ ಪಿಯು ವಿದ್ಯಾರ್ಥಿನಿ ಶರಣಮ್ಮ ಇದೇ ಬಸ್ನಲ್ಲಿ ವಸ್ತಾರಿಯಿಂದ ಜೇವರ್ಗಿಗೆ ಕಾಲೇಜಿಗೆ ಹೊರಟಿದ್ದಳು. ಬಸ್ನಲ್ಲಿ ಪ್ರಯಾಣಿಕರ ಸಂಖ್ಯೆ ಹೆಚ್ಚಳದಿಂದ ತಳ್ಳಾಟ-ನೂಕಾಟ ಸಂಭವಿಸಿದೆ. ಇದರಿಂದ ಮಧ್ಯೆದಲ್ಲಿ ಸಿಲುಕಿದ್ದ ವಿದ್ಯಾರ್ಥಿನಿ ಶರಣಮ್ಮ ಅಸ್ವಸ್ಥಳಾಗಿದ್ದಾಳೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -