spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ

ಬೆಳಗಾವಿ: ಬೆಳಗಾವಿ ಹನುಮಾನ್ ನಗರದ ಗ್ಲಾಸ್ ಹೌಸ್ ನಲ್ಲಿ ಭಾನುವಾರ ತುಂಬಿದ ಸಭಾಗೃಹದಲ್ಲಿ ಝೀ ಕನ್ನಡ ಸರಿಗಮಪ ಖ್ಯಾತಿಯ ದಿಯಾ ಹೆಗಡೆಗೆ ಸನ್ಮಾನ ಕಾರ್ಯಕ್ರಮ ಜರುಗಿತು.

ಬೆಳಗಾವಿ ನಾಗರಿಕರು, ಹನುಮಾನ್ ಪ್ರಸಾದ ಸಮಿತಿಯ ಪದಾಧಿಕಾರಿ ಗಳಾದ ರಾಹುಲ್ ಮೇತ್ರಿ, ಡಿ.ಸಿ. ದೇಶಪಾಂಡೆ, ಅಳಗುಂಡಗಿ ಮತ್ತು ಶ್ರೀ ಲಲಿತಾ ಆರಾಧನಾ ಮಂಡಳಿಯ ಪ್ರತಿಮಾ ಅಂಬೇಕರ್, ಭಾವನಾ ಕುಲ್ಕರ್ಣಿ, ಸುನೀತಾ ಮಾನೆ, ಸಾವಿತ್ರೀ ಪಾಟೀಲ್, ದೀಪಾ ದೇಶಪಾಂಡೆ, ಸಂಧ್ಯಾ ಭಟ್ ಸನ್ಮಾನಿಸಿದರು.

ಶಿವಪುತ್ರ ಫಟ್ಕಲ್, ಪ್ರಹಲ್ಲಾದ ಅಂಬೇಕರ್, ಚಿದಂಬರ ಕುಲ್ಕರ್ಣಿ, ಜಯೇಂದ್ರ ಮಾನೆ, ಗಣೇಶ್ ಹೆಗಡೆ, ಪರಮೇಶ್ವರ ಹೆಗಡೆ, ಸುಬ್ರಹ್ಮಣ್ಯ ಭಟ್ ಮತ್ತು ಸೀತಾರಾಂ ಭಾಗ್ವತ್ ಮೊದಲಾದವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ದಿಯಾ ಹೆಗಡೆ ಮತ್ತು ಸಹೋದರಿ ದಿಶಾ ಹೆಗಡೆಯವರನ್ನು ಸನ್ಮಾನಿಸಲಾಯಿತು.
ದಿಯಾ ಹೆಗಡೆ ಸನ್ಮಾನಕ್ಕೆ ಉತ್ತರಿಸಿ, ಬೆಳಗಾವಿಯ ನಾಗರಿಕರು ಹಾಗೂ ಕಾರ್ಯಕ್ರಮ ಸಂಘಟಕರಿಗೆ ಧಾನ್ಯವಾದ ಹೇಳಿದರು. ಕೊನೆಯಲ್ಲಿ, ದಿಶಾ ಹೆಗಡೆಯವರು ಶ್ಲೋಕ, ಹಾಡು, ಮತ್ತು ಸಿನೆಮಾ ಸಂಗೀತ ಪ್ರಸ್ತುತಪಡಿಸಿದರು.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -