spot_img
spot_img
spot_img
spot_img
spot_img
spot_img
spot_img
20.7 C
Belagavi
Monday, December 11, 2023
spot_img

ಲಂಚ ಪಡೆಯುತ್ತಿದ್ದ ಕಂದಾಯ ನಿರೀಕ್ಷಕ ಎಸಿಬಿ ಬಲೆಗೆ

ಬೆಂಗಳೂರು: ಚೆಕ್‍ನಲ್ಲಿ 3.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವಸಂತ್ ದಾಸನಪುರದ ಕಂದಾಯ ನಿರೀಕ್ಷಕ ಮತ್ತು ಖಾಸಗಿ ಚಾಲಕನೊಬ್ಬನನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.

ಬಂಧಿತ ಅಧಿಕಾರಿಯನ್ನು ವಸಂತ್ ಎಂದು ಗುರುತಿಸಲಾಗಿದೆ. ಆತ ಈ ಮೊದಲೇ ಚೆಕ್‍ನಲ್ಲಿ 4 ಲಕ್ಷ ರೂ. ಹಣವನ್ನು ಚೆಕ್‍ನಲ್ಲಿ ಪಡೆದಿದ್ದ ಎಂದು ತಿಳಿದು ಬಂದಿದೆ. ಬುಧವಾರ ಖಾಸಗಿ ಹೋಟೆಲ್‍ನಲ್ಲಿ 3.5 ಲಕ್ಷ ರೂ. ಪಡೆಯುತ್ತಿದ್ದ ವೇಳೆ ರೆಡ್‍ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಖಾತೆ ಪೋಡಿ ಮಾಡಿ ಕೊಡಲು 28 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಎಂದು ತಿಳಿದು ಬಂದಿದೆ.

ವಿಚಾರಣೆ ವೇಳೆ ಹಣವನ್ನು ಮನೆಯಲ್ಲಿ ಇಟ್ಟಿರುವುದಾಗಿ ವಸಂತ್ ಹೇಳಿದ್ದಾನೆ. ಲೋಕಾಯುಕ್ತ ಅಧಿಕಾರಿಗಳು ಆರ್‍ಐ ಮನೆಯಲ್ಲಿ ಶೋಧ ನಡೆಸಿದ ವೇಳೆ 9 ಲಕ್ಷ ರೂ. ಹಣ ಪತ್ತೆಯಾಗಿದೆ. ಆ ಹಣವನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -