spot_img
spot_img
spot_img
24.8 C
Belagavi
Thursday, June 1, 2023
spot_img

ವರದಿ ಬಂದ ನಂತರ ಮರಾಠ ಸಮುದಾಯವನ್ನು 2ಎಗೆ ಸೇರಿಸಲು ಕ್ರಮ

ಬೆಳಗಾವಿ : ಮರಾಠ ಸಮುದಾಯವನ್ನು 3(ಎ) ಪ್ರವರ್ಗದಿಂದ 2(ಎ) ಪ್ರವರ್ಗಕ್ಕೆ ಸೇರಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಆಯೋಗದ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಹೇಳಿದರು.

ಶೂನ್ಯ ವೇಳೆಯಲ್ಲಿ ಶಾಸಕರಾದ ಆರ್.ವಿ. ದೇಶಪಾಂಡೆ ಅವರು 2012ರಲ್ಲಿ ಶಂಕರಪ್ಪ ಆಯೋಗ ಮರಾಠಿ ಜನಾಂಗ 2ಎಗೆ ಸೇರುವ ಅರ್ಹತೆ ಹೊಂದಿದೆ ಎಂದು ವರದಿ ನೀಡಿದ್ದು ಅದರಂತೆ ಈ ಜನಾಂಗವನ್ನು ಪ್ರವರ್ಗ2ಎ ಗೆ ಸೇರಿಸಲು ಆಗ್ರಹಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಒಂದು ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ವರದಿ ಅವಶ್ಯಕವಾಗಿದ್ದು ಶಂಕರಪ್ಪ ವರದಿಯನ್ನು ಮರುಶಿಫಾರಸ್ಸು ಮಾಡಲಾಗುವುದು. ನಂತರ ಹಿಂದುಳಿದ ವರ್ಗಗಳ ಆಯೋಗದ ವರದಿ ಬಂದ ನಂತರ ಹಿಂದುಳಿದ ವರ್ಗಗಳ 2ಎಗೆ ತೀರ್ಮಾನ ಮಾಡಲಾಗುವುದು ಎಂದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -