spot_img
spot_img
spot_img
24.8 C
Belagavi
Thursday, June 1, 2023
spot_img

ಅಧಿವೇಶನ ಅಂತ್ಯದಲ್ಲಿ ಸೂಪರ್ ಮಲ್ಟಿ ಆಸ್ಪತ್ರೆ ಉದ್ಘಾಟನೆ: ಅನಿಲ ಬೆನಕೆ 

ಬೆಳಗಾವಿ: ನಗರದ ಬಿಮ್ಸ್ ಆವರಣದಲ್ಲಿ ನಿರ್ಮಾಣ ಆಗಿರುವ ಸುಸಜ್ಜಿತ ಸೂಪರ್ ಮಲ್ಟಿ ಸ್ಪೇಷಾಲಟಿ ಆಸ್ಪತ್ರೆಯ ಎರಡು ಮಹಡಿಗಳ ಕಾಮಗಾರಿ ಮುಗಿದಿದ್ದು, ಅಧಿವೇಶನ ಅಂತ್ಯದಲ್ಲಿ ಉದ್ಘಾಟನೆಗೆ ಪ್ರಯತ್ನ ಮಾಡುತ್ತೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು.

ಇಂದು ಬಿಮ್ಸ್ ಆವರಣದಲ್ಲಿ ಆಸ್ಪತ್ರೆಯ ಕಾಮಗಾರಿ ವೀಕ್ಷಿಸಿದ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು, ಸಭೆಯಲ್ಲಿ ಅಧಿವೇಶನದ ಕೊನೆಯಲ್ಲಿ ಆಸ್ಪತ್ರೆ ಉದ್ಘಾಟನೆ ಮಾಡುವುದಿದೆ.‌ ಅಷ್ಟರಲ್ಲಿ ಬಾಕಿ ಕಾಮಗಾರಿ ಮುಗಿಯಬೇಕು. ಅದಕ್ಕಿಂತ ಮುಂಚೆ ತಾಯಿ ಮಕ್ಕಳ ಆಸ್ಪತ್ರೆ ಮತ್ತು ಟ್ರಾಮಾ ಸೆಂಟರ್ ಗೆ ಅಡಿಗಲ್ಲೂ ಸಮಾರಂಭ ಮಾಡುತ್ತೇವೆ.‌ ಮ್ಯಾನ್ ಪಾವರ್, ಸಲಕರಣೆಗಳ ಕೊರತೆ ಇದ್ದು,

ನಾಳೆ ಸಿಎಂ ಮತ್ತು ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಭೇಟಿ ಆಗಿ ಈ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಚರ್ಚಿಇದರು.‌

ಬಳಿಕ ಮಾದ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನವೆಂಬರ್ ನಲ್ಲಿ ಎರಡು ಮಹಡಿ ಕಾಮಗಾರಿ ಆಗವೇಕು ಎಂದು ಸಂಕಲ್ಪ ಮಾಡಲಾಗಿತ್ತು, ಆಪ್ರಕಾರ ಕಾಮಗಾರಿ ಆಗಿದೆ. ಸಲಕರಣೆಗಳು ಮತ್ತು ಮ್ಯಾನ್ ಪಾವರ್ ಗಳ ಕೊರತೆ ಇದೆ, ಹಾಗಾಗಿ ಸಿಎಂ ಆರೋಗ್ಯ ಸಚಿವರಿಗೆ ಭೇಟಿ ಆಗಲಿದ್ದೇವೆ ಎಂದು ತಿಳಿಸಿದರು. ‌

ಸಲಕರಣೆಗಳು ಇಲ್ಲದೆ ಆಸ್ಪತ್ರೆ ಉದ್ಘಾಟನೆ ಮಾಡುವುದು ಸರಿ ಅಲ್ಲ ಹಾಗಾಗಿ ಸಂಬಂಧಿಸಿದವರ ಜೊತೆ ಚರ್ಚೆ ನಡೆಸುತ್ತೇವೆ ಎಂದು ತಿಳಿಸಿದರು. ‌

ಈ ವೇಳೆ ಬಿಮ್ಸ್ ಡೈರೆಕ್ಟರ್ ಆಶೋಕ ಶೆಟ್ಟಿ, ಬಿಮ್ಸ್ ಸಿಇಓ ಶಾಹಿದಾ ಆಫ್ರೀನ್ ಬಾನು ಬಾಳ್ಳಾರಿ ಜಿಲ್ಲಾ ಸರ್ಜನ್ ಸುಧಾಕರ ಆರ್ ಸಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -