spot_img
spot_img
spot_img
34.1 C
Belagavi
Monday, May 29, 2023
spot_img

ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಅರ್ಜಿ ಆಹ್ವಾನ

ಬೆಳಗಾವಿ : 2022-23ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ತೋಟಗಾರಿಕೆ ಇಲಾಖೆಯಿಂದ ವಿವಿಧ ಕಾರ್ಯಕ್ರಮಗಳಾದ ನೀರು ಸಂಗ್ರಹಣಾ ಘಟಕ, ಸೋಲಾರ್ ಪಂಪ್‍ಗಳಿಗೆ ಸಹಾಯಧನ, ಮೋಹಕ ಕೀಟ ಬಲೆಗಳು/ಜಿಗುಟಾದ ಬಲೆಗಳ ಖರೀದಿಗೆ ಸಹಾಯಧನ, ಸೌರಶಕ್ತಿ ಆಧಾರಿತ ಕೀಟ ನಿಯಂತ್ರಣ ಬಲೆಗಳ ಖರೀದಿಗೆ, ನೀರಿನಲ್ಲಿ ಕರಗುವ ರಸಗೊಬ್ಬರಗಳ ಖರೀದಿಗೆ, ಲಘು ಪೋಷಕಾಂಶಗಳ ಮಿಶ್ರಣ ಖರೀದಿಗೆ, ಬೆಳೆ ಹೊದಿಕೆ, ತೋಟಗಾರಿಕೆ ಬೆಳೆಗಳ ಮೇಲಾವರಣ ನಿರ್ವಹಣೆಗೆ, ಕ್ಷೇತ್ರ ಮಟ್ಟದಲ್ಲಿ ವಿಂಗಡಣೆ, ಪ್ಯಾಕಿಂಗ್ ಮತ್ತು ಸಂಗ್ರಹಣೆ ಘಟಕ ನಿರ್ಮಾಣಕ್ಕೆ, ಕೊಯ್ಲೋತ್ತರ ನಂತರದ ಚಟುವಟಿಕೆಗಳಿಗೆ ಬಳಸುವ ಪ್ಲಾಸ್ಟಿಕ್ ಕ್ರೇಟ್ಸ್/ಪನೆಟ್ ಬಾಕ್ಸ್/ಕೋರುಗೇಟೆಡ್ ಬಾಕ್ಸ್‍ಸ್‍ಗಳ ಖರೀದಿಗೆ, ಸುರಂಗ ಮಾದರಿಯಲ್ಲಿ ಹಸಿರುಮನೆ ನಿರ್ಮಾಣಕ್ಕೆ ಸಹಾಯಧನ ಹಾಗೂ ತೋಟಗಾರಿಕೆ ಬೆಳೆಗಳ ಬೇಸಾಯದಲ್ಲಿ ಉಪಯೋಗಿಸುವ ಅನುಮೋದಿತ ಯಂತ್ರೋಪಕರಣಗಳ ಖರೀದಿಗೆ ಸಹಾಯಧನ ಕಾರ್ಯಕ್ರಮಗಳು ಅನುಮೋದನೆಯಾಗಿರುತ್ತೆ.

ಆಸಕ್ತ ತೋಟಗಾರಿಕೆ ಬೆಳೆಗಾರರು ಆಯಾ ತಾಲ್ಲೂಕಿನ ತೋಟಗಾರಿಕೆ ಇಲಾಖೆಗೆ ಸಂಪರ್ಕಿಸಿ ಅರ್ಜಿ ಸಲ್ಲಿಸುವಂತೆ ಬೆಳಗಾವಿಯ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -