spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಕ್ಯಾಸಿನೋ ಅಡ್ಡೆ ಮೇಲೆ ದಾಳಿ : ಕೆಎಎಸ್ ಅಧಿಕಾರಿ ಸೇರಿ 7 ಮಂದಿ ಬಂಧನ 

ರಾಜಸ್ಥಾನ: ಜೈಪುರದ ಫಾರ್ಮ್ ಹೌಸ್ ಒಂದರಲ್ಲಿ ಜೂಜಾಟ, ಅಶ್ಲೀಲ ಪಾರ್ಟಿ ಮೇಲೆ ಸೈಬರ್ ಕ್ರೈಂ ಪೊಲೀಸರು ಏಕಾಏಕಿ ದಾಳಿ ನಡೆಸಿದ್ದಾರೆ. ದಾಳಿಯ ವೇಳೆಯಲ್ಲಿ ಕರ್ನಾಟಕದ ಕೆ ಎಎಸ್ ಅಧಿಕಾರಿ ಸಹಿತ 7 ಮಂದಿ ಬಂಧಿಸಲಾಗಿದೆ.

ರಾಜ್ಯದಿಂದ ಮಹಾರಾಷ್ಟ್ರಕ್ಕೆ ತೆರಳಿದ್ದಂತ ಕೆ ಎಎಸ್ ಅಧಿಕಾರಿಗಳು ಸಹಿತ ಹಲವು ಅಧಿಕಾರಿಗಳು, ಜೂಜಾಟ, ಅಶ್ಲೀಲ ಪಾರ್ಟಿಯಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಪೊಲೀಸರು ನಡೆಸಿದಂತ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ.

ಕ್ಯಾಸಿನೋ ಪಾರ್ಟಿಯಲ್ಲಿ ತೊಡಗಿದ್ದಂತ ವೇಳೆಯಲ್ಲಿ ಕೆಎಎಸ್ ಅಧಿಕಾರಿ ಶ್ರೀನಾಥ್ ಸೇರಿದಂತೆ 7 ಮಂದಿಯನ್ನು, ಜೈಪುರದ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕೆ ಎಎಸ್ ಅಧಿಕಾರಿ ಶ್ರೀನಾಥ್, ಕೋಲಾರದ ಸೈಬರ್ ಕ್ರೈಂ ವಿಭಾಗದ ಇನ್ಸ್ ಪೆಕ್ಟರ್ ಅಂಜಿನಪ್ಪ, ಕೋಲಾರ ನಗರಸಭೆಯ ಸದಸ್ಯ ಸತೀಶ್, ಶಿಕ್ಷಕ ರಮೇಶ್, ಆರ್ ಟಿಓ ಇಲಾಖೆ ಸಿಬ್ಬಂದಿ ಶಬರೀಶ್, ವ್ಯಾಪಾರಿ ಸುಧಾಕರ್ ಸೇರಿದಂತೆ ಒಟ್ಟು 7 ಜನರನ್ನು ಬಂಧಿಸಲಾಗಿದೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -