ಮೈಸೂರು: ಅರಮನೆಯಲ್ಲಿ ಆಯುಧಪೂಜೆ ಆರಂಭವಾಗಿದ್ದು, ರಾಜ ಯಧುವೀರ್ ಓಡೆಯರ್ ಪೂಜೆ ನೆರವೇರಿಸುತ್ತಿದ್ದಾರೆ.
ಅರಮನೆ ಒಳಗೆ ಪಟ್ಟದ ಆನೆ, ಪಟ್ಟದ ಕುದುರೆ, ಹಸುಗೆ ಪೂಜೆ ಮಾಡಲಾಗುತ್ತಿದೆ. ಆನೆಗಳು ಈಗಾಗಲೇ ಅರಮನೆ ಪ್ರವೇಶ ಮಾಡಿವೆ. ಯದುವೀರ್ ರಾಜಮನೆತನದವರು ಬಳಸುತ್ತಿದ್ದ ಕಾರುಗಳಿಗು ಪೂಜೆ ನೆರವೇರಿಸಲಿದ್ದಾರೆ. ಇದೇ ವೇಳೆ ಫಿರಂಗಿಗಳಿಗು ಪೂಜೆ ಮಾಡಲಾಗುತ್ತೆ.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...