spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ; ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ.  ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ಗೆ ಸೋಲಿನ ಭೀತಿ ಇದೆ. ರಾಜ್ಯದಲ್ಲಿ ಹೆಚ್ಚು ಲೋಕಸಭಾ ಸೀಟು ಬರಲ್ಲ ಅಂತ ಮಾಹಿತಿ ಇದೆ. ಹೆಚ್ಚು ಸೀಟ್​ ಗೆಲ್ಲದಿದ್ದರೇ ಕಾಂಗ್ರೆಸ್ ಸರ್ಕಾರದ ಭವಿಷ್ಯಕ್ಕೆ ಸಮಸ್ಯೆ ಇದೆ.

ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಪಕ್ಷ ಕೈಹಾಕಿದೆ. ಕಾಂಗ್ರೆಸ್​​ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗುವುದಿಲ್ಲ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್​​​ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -