spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

 ಬೆಂಗಳೂರು ನಗರ ಪ್ರದಕ್ಷಿಣೆ ಹಾಕುತ್ತಿರುವ ಡಿಸಿಎಂ ಡಿಕೆಶಿ ಮೆಚ್ಚುಗೆ ವ್ಯಕ್ತಪಡಿಸಿದ ಭೈರತಿ ಬಸವರಾಜ್

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು ನಗರ ಪ್ರದಕ್ಷಿಣೆ ಹಾಕುತ್ತಿದ್ದು, ಹೆಬ್ಬಾಳ ಫ್ಲೈಓವರ್ ಬಳಿ ಕಾಮಗಾರಿಯನ್ನ ಪರಿಶೀಲಿಸಿದ್ದಾರೆ. ಹೌದು ಟ್ರಾಫಿಕ್ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಖುದ್ದು ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್​ ಅವರು ನಗರ ಸುತ್ತಿ ಪರಿಶೀಲನೆ ನಡೆಸಲು ಮುಂದಾಗಿದ್ದಾರೆ.

ಡಿಸಿಎಂ‌ ಸಿಟಿ ರೌಂಡ್ಸ್ ಹಾಕುತ್ತಿರುವುದು ತುಂಬಾ ಸಂತೋಷ ನಾನು ಸ್ವಾಗತ ಮಾಡಲು ಬಂದಿದ್ದೇನೆ ಎಂದು ಮಾಜಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ಇಲ್ಲಿ ಜನರಿಗೆ ತುಂಬಾ ಸಮಸ್ಯೆ ಆಗುತ್ತಿತ್ತು ಅಂತ 350 ಕೋಟಿ ಸ್ಯಾಂಕ್ಷನ್ ಮಾಡಿಸಿ ಕಾಮಗಾರಿ ಮಾಡಿಸುತ್ತಿದ್ದೆ. ಕಾರ್ಯಕ್ರಮ ರೂಪಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದೇನೆ. ಸಾವಿರಾರು ವೆಹಿಕಲ್ಸ್ ಇಲ್ಲಿಂದ ಮದ್ರಾಸ್ ಆಂಧ್ರಾಗೆ ಹೋಗುತ್ತದೆ. ಮುಂದಿನ ದಿನಗಳಲ್ಲಿ ಕಾದು ನೋಡುತ್ತೇವೆ ಇಲ್ಲಿ ಯಾವ ರೀತಿ ಕೆಲಸಗಳು ಆಗುತ್ತವೆ ಅಂತ. ಆದರೆ ಈಗ ಕಾಂಗ್ರೆಸ್ ಸರ್ಕಾರ ಎನ್ ಮಾಡುತ್ತೆ ಅಂತ ನೋಡಬೇಕು. ನಮ್ಮ ಪಕ್ಷದ ಅವಧಿಯಲ್ಲಿ ಜಾರಿ ಅದಂತಹ ಕಾಮಗರಿಗಳಿಗೆ ಕೆಲವು ಕೆಲಸಗಳಿಗೆ ಇವರು ತಡೆ ನೀಡಿದ್ದಾರೆ ಎಂದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -