spot_img
spot_img
spot_img
spot_img
spot_img
28.1 C
Belagavi
Sunday, December 3, 2023
spot_img

ಇಂದು ಬಿಜೆಪಿ ಜೆಡಿಎಸ್ ಮೈತ್ರಿ ಮೀಟಿಂಗ್

ದೆಹಲಿ: ನಿನ್ನೆ ನಿಗದಿಯಾಗಿದ್ದ ಅಮಿತ್ ಶಾ ಹಾಗೂ ಹೆಚ್​ಡಿ ಕುಮಾರಸ್ವಾಮಿ ಮೀಟಿಂಗ್, ಇಂದು ನಿಗದಿ ಮಾಡಲಾಗಿದೆ. ಲೋಕಸಭಾ ವಿಶೇಷ ಅಧಿವೇಶನ ನಿನ್ನೆ ತಡವಾಗಿ ಮುಗಿದ ಹಿನ್ನೆಲೆ ಇಂದು‌ ಮೈತ್ರಿ ಮಾತುಕತೆ ನಡೆಯಲಿದೆ.

ಇವತ್ತು ಸಂಜೆ ಒಳಗಾಗಿ ಕಮಲದಳ ದೋಸ್ತಿ ಮೈತ್ರಿ ಅಧಿಕೃತ ಘೋಷಣೆ ಮಾಡಲಿದ್ದು, ಅಮಿತ್ ಶಾ, ಜೆಪಿ ನಡ್ಡಾ ಜೊತೆ ಕುಮಾರಸ್ವಾಮಿ, ಎಚ್​ಡಿ ರೇವಣ್ಣ ಮೈತ್ರಿ ಮಾತುಕತೆ ಮಾಡಲಿದ್ದಾರೆ. ಈ ಕುರಿತು ಅಮಿತ್ ಶಾ ಇಂದು ಎರಡು ಗಂಟೆ ನಂತರ ಮೈತ್ರಿ ಮೀಟಿಂಗ್​ಗೆ ಸಮಯ ಕೊಟ್ಟಿದ್ದಾರೆ.

Related News

ಬೆಳಗಾವಿ ಹೆಮ್ಮೆ ಪುತ್ರ ಬಾಲಚಂದ್ರ ಕಿಲಾರಿ ಸನ್ಮಾನ ಕಾರ್ಯಕ್ರಮದಲ್ಲಿ ಗೈರ್ ಹಾಜರಾದ ಬೆಳಗಾವಿ ಮಹಾಪೌರ ಹಾಗೂಉಪ ಮಹಾಪೌರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...

ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಬೆಳಗಾವಿ ಬಾಲಚಂದ್ರ ಕಿಲಾರಿ ಅವರ ಬಹುದೊಡ್ಡ ಪಾತ್ರ

ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...

Latest News

- Advertisement -
- Advertisement -
- Advertisement -
- Advertisement -