spot_img
spot_img
spot_img
34.1 C
Belagavi
Monday, May 29, 2023
spot_img

ಮನೆ ಮನೆಗೆ ಸಾರ್ವಕರ್ ಭಾವಚಿತ್ರ ಹಂಚಿದ ಬಿಜೆಪಿ ಕಾರ್ಯಕರ್ತರು 

ವರದಿ : ರತ್ನಾಕರ್ ಗೌಂಡಿ, ಬೆಳಗಾವಿ

ಬೆಳಗಾವಿ: ಮಹಾನಗರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಸ್ವತಂತ್ರ ವೀರ ಸಾವರ್ಕರ್ ಭಾವಚಿತ್ರವನ್ನು ಮನೆಮನೆಗೆ ತಲುಪಿಸುವ ಆಂದೋಲನವನ್ನು ಹಮ್ಮಿಕೊಳ್ಳಲಾಗಿತ್ತು.

ಭಾರತೀಯ ಜನತಾ ಪಕ್ಷದ ಮಹಾನಗರ ಜನರಲ್ ಸೆಕ್ರೆಟರಿ ಮುರುಘೇಶ್ ಪಾಟೀಲ್ ಅವರ ನೇತೃತ್ವದಲ್ಲಿ ವೀರ ಸಾವರ್ಕರ್ ಅವರ ಭಾವಚಿತ್ರವನ್ನು ಆಟೋರಿಕ್ಷಾ ದ್ವಿಚಕ್ರ ವಾಹನಗಳಿಗೆ ಮತ್ತು ವಾಹನಗಳಿಗೆ ಹಂಚುವ ಮೂಲಕ ಆಂದೋಲನವನ್ನು ಪ್ರಾರಂಭಿಸಿದರು.

ನಂತರ ಪಂಚಾಯತ ಸ್ವರಾಜ ಸಮಾಚಾರ ಜೊತೆ ಮಾತನಾಡಿದ ಅವರು, ವೀರ ಸಾವರ್ಕರ್ ಒಬ್ಬ ಸ್ವಾತಂತ್ರ್ಯ ಹೋರಾಟಗಾರರು ಕಾಂಗ್ರೆಸ್ ಪಕ್ಷ ವಿನಾಕಾರಣ ವೀರ್ ಸಾವರ್ಕರ್ ಅವರನ್ನು ರಾಜಕೀಯವಾಗಿ ದುರಹುದ್ದೇಶದಿಂದಾಗಿ ಅವರಿಗೆ ಅವಮಾನ ಮಾಡುತ್ತಿದೆ.

ಮಾಜಿ ಮುಖ್ಯಮಂತ್ರಿಗಳು ಸಿದ್ದರಾಮಯ್ಯನವರು ಸಾವರ್ಕರ್ ಅವರು ಸ್ವತಂತ್ರ ಹೋರಾಟಗಾರರು ಅಲ್ಲ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಮತ್ತು ಹಿಂದೂ ಸಂಘಟನೆ ಪ್ರತಿಯೊಬ್ಬ ಕಾರ್ಯಕರ್ತರ ಅಲ್ಲದೆ ಪ್ರತಿಯೊಬ್ಬ ದೇಶಭಕ್ತ ಇದನ್ನು ವಿರೋಧಿಸುತ್ತಾನೆ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಈ ಸಂದರ್ಭದಲ್ಲಿ ಮಹಾನಗರ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರುಗಳು ಉಪಸ್ಥಿತರಿದ್ದರು.

 

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -