spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Friday, September 29, 2023
spot_img

ಇಷ್ಟುಬೇಗ ಸರ್ಕಾರ ಜನಪ್ರಿಯತೆ ಕಳೆದುಕೊಳ್ಳುತ್ತೆಂದು ನಿರೀಕ್ಷಿಸಿರಲಿಲ್ಲ-ಬಿಎಸ್ ಯಡಿಯೂರಪ್ಪ

ಇಷ್ಟು ಬೇಗ ಸಿದ್ದರಾಮಯ್ಯ ಸರ್ಕಾರ ಜನಪ್ರಿಯತೆ ಕಳೆದುಕೊಳ್ಳುತ್ತದೆ ಅಂತಾ ನಿರೀಕ್ಷೆ ಮಾಡಿರಲಿಲ್ಲ. ಇವತ್ತು ಮುಂದಿನ ಹೋರಾಟದ ಕುರಿತು ನಾವು ಚರ್ಚೆ ಮಾಡುತ್ತೇವೆ ಎಂದು ಬೆಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ B.S​.ಯಡಿಯೂರಪ್ಪ ತಿಳಿಸಿದರು.

ಸಿದ್ದರಾಮಯ್ಯ BJP ಸೇರಲು ಅಡ್ವಾಣಿ ಭೇಟಿಯಾಗಿದ್ದರೆಂಬ ಆರೋಪ ಸಂಬಂಧ ಮಾತನಾಡಿದ ಬಿಎಸ್​ವೈ ಅದೆಲ್ಲ ಏನೂ ಇಲ್ಲ ಎಂದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -