spot_img
spot_img
spot_img
24 C
Belagavi
Thursday, June 1, 2023
spot_img

ಮಹಾರಾಷ್ಟ್ರ ನಾಯಕರ ವಿರುದ್ಧ ಖಂಡನಾ ನಿರ್ಣಯ ಮಂಡಿಸಿದ ಸಿಎಂ ಬೊಮ್ಮಾಯಿ

ಬೆಳಗಾವಿ: ಮಹಾರಾಷ್ಟ್ರದ ನಾಯಕರಿಂದ ಗಡಿಯ ವಿಷಯವಾಗಿ ದಿನೇ ದಿನೇ ಕಿರಿಕ್ ತೆಗೆಯಲಾಗುತ್ತಿದೆ. ಹೀಗಾಗಿ ಮಹಾ ನಾಯಕರ ವಿರುದ್ಧ ಇಂದು ವಿಧಾನಸಭೆಯಲ್ಲಿ ಖಂಡನಾ ನಿರ್ಣಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಿದರು. ಇನ್ನು ಈ ನಿರ್ಣಯಕ್ಕೆ ಸರ್ವಾನುಮತದಿಂದ ಅಂಗೀಕಾರವನ್ನು ದೊರೆತಿದೆ.

ಮಹಾರಾಷ್ಟ್ರದ ನಾಯಕರು ಗಡಿ ಖ್ಯಾತೆ ತೆಗೆದಿದ್ದರು. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರ ನಾಯಕರ ನಡೆಯನ್ನು ಖಂಡಿಸಿ, ವಿಧಾನಸಭೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಖಂಡನಾ ನಿರ್ಣಯವನ್ನು ಮಂಡಿಸಿದರು.

ವಿಧಾನಸಭೆಯಲ್ಲಿ ಸರ್ವಾನುಮತದಿಂದ ಅಂಗೀಕಾರ ದೊರೆಯಿತು. ಈ ಮೂಲಕ ಗಡಿ ಕ್ಯಾತೆ ತೆಗೆದಂತ ಮಹಾರಾಷ್ಟ್ರ ನಾಯಕರಿಗೆ ಖಡಕ್ ಉತ್ತರವನ್ನು ನೀಡಲಾಗಿದೆ.

 

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -