spot_img
spot_img
spot_img
spot_img
spot_img
spot_img
spot_img
24.1 C
Belagavi
Saturday, December 9, 2023
spot_img

ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ಪೂರೈಸಲು ಸೂಚಿಸಿದ್ದೇನೆ -ಸಿಎಂ

ರಾಜ್ಯದಲ್ಲಿ ವಿದ್ಯುತ್ ಸಮಸ್ಯೆ ಆಗಿರುವುದು ನಿಜ. ರೈತರ ಪಂಪ್​ಸೆಟ್​ಗಳಿಗೆ ನಿತ್ಯ 5 ಗಂಟೆ ವಿದ್ಯುತ್​ ಪೂರೈಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ರಾಜ್ಯದಲ್ಲಿ 2000 ಮೆಗಾ ವ್ಯಾಟ್ ವಿದ್ಯುತ್ ಕೊರತೆ ಇದೆ. ವಿದ್ಯುತ್ ಸಮಸ್ಯೆ ಪರಿಹಾರಕ್ಕೆ ಕ್ರಮಕೈಗೊಳ್ಳುತ್ತೇವೆ. ಬಿಜೆಪಿ ಸರ್ಕಾರದಲ್ಲಿ ಹಾಗೂ ಕುಮಾರಸ್ವಾಮಿ ಸರ್ಕಾರದಲ್ಲಿ ವಿದ್ಯುತ್ ಉತ್ಪಾದನೆ ನಡೆಯಲಿಲ್ಲ. ಹೀಗಾಗಿ ವಿದ್ಯುತ್ ಸಮಸ್ಯೆ ಎದುರಾಗಿದೆ. ಹೊರಗಡೆ ವಿದ್ಯುತ್ ಖರೀದಿ ಮಾಡಲು ಕೂಡ ನಾನು ಸೂಚನೆ ಕೊಟ್ಟಿದ್ದೇನೆ. ಸಕ್ಕರೆ ಕಾರ್ಖಾನೆಯಿಂದ ವಿದ್ಯುತ್ ಉತ್ಪಾದನೆ ಹೆಚ್ಚು ಮಾಡಲು ಸೂಚನೆ ನೀಡಿದ್ದೇವೆ. ಆದಷ್ಟು ರೈತರಿಗೆ ತೊಂದರೆಯಾಗದಂತೆ ವ್ಯವಸ್ಥೆ ಮಾಡುತ್ತೇವೆ‌ ಎಂದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -