spot_img
spot_img
spot_img
spot_img
spot_img
spot_img
spot_img
23.1 C
Belagavi
Monday, December 11, 2023
spot_img

ರಾಜ್ಯದ ಜನತೆಗೆ ಕನ್ನಡ ರಾಜ್ಯೋತ್ಸವ ಶುಭಾಶಯ ಕೋರಿದ ಸಿಎಮ್ ಸಿದ್ದರಾಮಯ್ಯ

ಪ್ರೀತಿಯ ನಾಡಬಾಂಧವರಿಗೆ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.  ಈ ದಿನ ಕನ್ನಡಿಗರ ಪಾಲಿಗೆ ವಿಶೇಷ ದಿನ. ವಿವಿಧ ಪ್ರಾಂತ್ಯಗಳಲ್ಲಿ ಹರಿದು ಹಂಚಿಹೋಗಿದ್ದ ಕನ್ನಡಿಗರು ಕನ್ನಡವೆಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಪವಿತ್ರ ದಿನವಿದು. ಇಂತಹದ್ದೊಂದು ಕನ್ನಡದ ಕನಸು ಸಾಕಾರಗೊಳ್ಳಲು ನಿಸ್ವಾರ್ಥದಿಂದ ಶ್ರಮಿಸಿದ ಲಕ್ಷಾಂತರ ಕನ್ನಡಾಭಿಮಾನಿಗಳ ಶ್ರಮ, ತ್ಯಾಗ, ಬಲಿದಾನಗಳನ್ನು ನಾವೆಲ್ಲರೂ ಗೌರವದಿಂದ ಸ್ಮರಿಸೋಣ. 1973 ರ ನವೆಂಬರ್ 1 ರಂದು ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ಮರುನಾಮಕರಣ ಮಾಡಿ ಇಂದಿಗೆ ೫೦ ವಸಂತಗಳು ಸಂದಿವೆ. ಕರ್ನಾಟಕದ ಸುವರ್ಣ ಮಹೋತ್ಸವದ ಈ ಸಂದರ್ಭದಲ್ಲಿ ಕನ್ನಡ ನಾಡಭಾಷೆಯಷ್ಟೇ ಆಗದೆ ನಾಡಿನ ಪ್ರತಿ ಮನೆಯ ಆಡು ಭಾಷೆಯಾಗಲಿ, ಈ ದಿನ ಕನ್ನಡಿಗರ ಪಾಲಿನ ನಿತ್ಯೋತ್ಸವವಾಗಲಿ ಎಂದು ಹಾರೈಸುತ್ತೇನೆ. ಮತ್ತೊಮ್ಮೆ ತಮ್ಮೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಶುಭಾಶಯಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Related News

ಡಿ.15ರ ವರೆಗೆ ಬೆಳಗಾವಿ ಕೋಟೆ ಕೆರೆಯಲ್ಲಿ ಜಲ ಸಾಹಸ ಕ್ರೀಡಾ ಯೋಜನೆ

ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ‌ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ. ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...

ಜಾತ್ರೆ ಹಿನ್ನೆಲೆಯಲ್ಲಿ ಬೆನಕನಹಳ್ಳಿಯಲ್ಲಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...

Latest News

- Advertisement -
- Advertisement -
- Advertisement -
- Advertisement -