spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಚರಂಡಿ ನಿರ್ಮಾಣದಲ್ಲಿ ಗುತ್ತಿಗೆದಾರನ ಕೈ ಚಳಕ

ಬೆಳಗಾವಿ ವಿಜಯನಗರ ರಸ್ತೆ ಚರಂಡಿ ಕಳಪೆ ಕಾಮಗಾರಿ ಮಾಡಲಾಗಿದೆ ಎಂದು ಸ್ಥಳೀಯ ನಾಗರೀಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ಥಳೀಯರಾದ ದಯಾನಂದ ಭುಗನ್ ಹಿಂಡಲಗಾ ರೋಡ್ ಜಯನಗರ ಗಲ್ಲಿ
ಎಲ್ಲಿ ಕೈಗೊಂಡಿರುವ ಚರಂಡಿ ನಿರ್ಮಾಣ ಹಾಗೂ ಸಿಡಿ ನಿರ್ಮಾಣ ಸಂಪೂರ್ಣ ಕಳಪೆ ಮತ್ತು ಅಧಿಕಾರಿಗಳ ನಿರ್ಲಕ್ಷ ಹಾಗೂ ಗುತ್ತಿಗೆದಾರನ ಕೈಚಳಕ ವಾಗಿದೆ‌. ಹೆಸರಿಗೆ ಮಾತ್ರ ಸಿಮೆಂಟ್ ಉಪಯೋಗಿಸಿರುವ ಹಾಗಿದೆ.

ಈ ರಸ್ತೆ ಸುಮಾರು 15 ದಿನಗಳಿಂದ ಸಂಪೂರ್ಣವಾಗಿ ಹದಿಗೆಟ್ಟು ಹೋಗಿದೆ. ಇದನ್ನು ನಿರ್ಮಾಣ ಮಾಡಿದ ದಿನದಿಂದಲೇ ಈ ರಸ್ತೆ ಹದಿಗೆಟ್ಟಿರುವುದು ಆಕ್ರೋಶಕ್ಕೆ ಕಾರಣವಾಗಿದೆ.  ಈ ಗಲಿಯಲ್ಲಿ ಹೆಚ್ಚಾಗಿ ಸರ್ಕಾರಿ ಅಧಿಕಾರಿಗಳ ನಿವಾಸ ಇದು ಆದರೂ ಕೂಡ ಯಾರೋ ಒಬ್ಬರು ಈ ಕಡೆ ಗಮನ ನೀಡುತ್ತಿಲ್ಲ.

ಈ ಕಾಮಗಾರಿ ಯಾವ ಯೋಜನೆಯಲ್ಲಿ ನಿರ್ಮಾಣವಾಗಿದೆ, ಇದರ ಗುತ್ತಿಗೆಗಾರರ ಹೆಸರು ಏನು? ಈ ಕಾಮಗಾರಿಗೆ ವೆಚ್ಚ ಎಷ್ಟಾಗಿದೆ ಹಾಗೂ ಇದು ಯಾವ ಇಲಾಖೆಯ ಸಂಬಂಧ ಪಟ್ಟ ಕಾಮಗಾರಿಯಾಗಿದೆ ಅನ್ನುವುದು ಮಾತ್ರ ವಿಸ್ಮಯ. ಯಾಕೆಂದರೆ ಕಾಮಗಾರಿಗೆ ನಾಮಫಲಕ ಇರದೇ ಇರುವುದು ಸಾರ್ವಜನಿಕರಿಗೆ ಗೊಂದಲ ಉಂಟುಮಾಡಿದೆ.


ಆದಷ್ಟು ಬೇಗ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಈ ಕಾಮಗಾರಿಗೆ ಕಡೆ ಗಮನ ನೀಡಬೇಕು ಹಾಗೂ ಅಲ್ಲಿಯ ಸ್ಥಳೀಯ ಸರ್ಕಾರಿ ಅಧಿಕಾರಿಗಳು ನಿಮ್ಮ ಸಮಸ್ಯೆಗೆ ನೀವೇ ಉತ್ತರ ನೀಡಬೇಕಾಗಿದೆ ಎಂದು ಅಗ್ರಹಿಸಿದ್ದಾರೆ.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -