spot_img
spot_img
spot_img
spot_img
spot_img
spot_img
spot_img
spot_img
21.5 C
Belagavi
Thursday, September 28, 2023
spot_img

ಭಾರತ ಎನ್ನುವುದು ಅಸ್ತಿತ್ವ, ಆತ್ಮ ಎಂದ ಸಿ.ಟಿ.ರವಿ

ಭಾರತ ಎನ್ನುವುದು ಅಸ್ತಿತ್ವ, ಆತ್ಮ ಎಂದು ಬೆಂಗಳೂರಿನಲ್ಲಿ ಬಿಜೆಪಿಯ ಮಾಜಿ ಶಾಸಕ ಸಿ.ಟಿ.ರವಿ ಹೇಳಿದರು.

ಭರತ ಚಕ್ರವರ್ತಿಯಿಂದ ಭಾರತ ಎಂಬ ಹೆಸರು ಬಂದಿದೆ. ವಿಷ್ಣು ಪುರಾಣದಲ್ಲಿ ಭಾರತ ಎಂಬುದರ ಬಗ್ಗೆ ಚರ್ಚೆಯಾಗಿದೆ. ಮಹಾತ್ಮ ಗಾಂಧಿಯವರ ಜೀವನ ಚರಿತ್ರೆಯಲ್ಲೂ ಭಾರತ ಇದೆ. ಹೋರಾಟ ಮಾಡುವವರಿಗೆ ಮಂತ್ರವಾಗಿದ್ದೇ ಭಾರತ ಮಾತಾ ಕೀ ಜೈ. ಇಂಡಿಯಾ ಅನ್ನೋದು ವ್ಯವಹಾರಿಕ ದೃಷ್ಟಿಯಿಂದ ಬಂದಿದೆ ಅಷ್ಟೇ. ಪರಕೀಯರ ಆಕ್ರಮಣವಾದಾಗ ಇಂಡಿಯಾ ಆಗಿದೆ ಅಷ್ಟೇ. ದೇಶದ ಯಾವ ಸಾಹಿತ್ಯದಲ್ಲೂ ಇಂಡಿಯಾ ಅನ್ನೋ ಹೆಸರಿಲ್ಲ. ಕಾಂಗ್ರೆಸ್ಸಿಗರು ಭಾರತವನ್ನೇ ವಿರೋಧಿಸುವ ಮನಸ್ಥಿತಿಗೆ ಬಂದಿದ್ದಾರೆ. ಬಹುಶಃ ಇದಕ್ಕಾಗಿ ಮಹಾತ್ಮ ಗಾಂಧಿ ಕಾಂಗ್ರೆಸ್ ‌ವಿಸರ್ಜಿಸಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -