spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಇಂದು ಧಾರವಾಡ ಬಂದ್ ಬಿಜೆಪಿ ಪ್ರತಿಭಟನೆ

ಕಾಂಗ್ರೆಸ್​ನವರು ಕೇಂದ್ರ ಅಕ್ಕಿ ಕೊಡಲು ನಿರಾಕರಿಸಿದೆ ಎಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ರೆ, ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೇ ಕಾರಣಕ್ಕೆ ಧಾರವಾಡ ಬಂದ್​ಗೆ ಬಿಜೆಪಿ ಕರೆ ಕೊಟ್ಟಿದ್ದು ಬಹುತೇಕ ಎಲ್ಲ ವಲಯಗಳಿಂದ ಬೆಂಬಲ ವ್ಯಕ್ತವಾಗಿದೆ. ವರ್ತಕರು, ಎಪಿಎಂಸಿ, ಬಟ್ಟೆ ವ್ಯಾಪಾರ, ಸ್ಟೇಷನರಿ, ಹೋಟೆಲ್​​, ಬೇಕರಿ ಮಾಲೀಕರು, ಹಾರ್ಡ್​​​ವೇರ್ ವ್ಯಾಪಾರಿಗಳ ಸಂಘ, ಬೇಲೂರು ಕೈಗಾರಿಕಾ ಪ್ರದೇಶದ ಉದ್ಯಮಿಗಳು ಬೆಂಬಲ ಸೂಚಿಸಿವೆ.

ಇಂದು ಬೆಳಗ್ಗೆ 11 ಗಂಟೆಗೆ ಅಂಗಡಿ‌ ಮುಂಗಟ್ಟು ಬಂದ್​​ ಮಾಡಿ ಕೆಸಿಸಿ ಬ್ಯಾಂಕ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -