spot_img
spot_img
spot_img
spot_img
spot_img
spot_img
spot_img
spot_img
spot_img
20.6 C
Belagavi
Wednesday, September 27, 2023
spot_img

ಸಾಂಕ್ರಾಮಿಕ ರೋಗ ನಿಯಂತ್ರಿಸಲು ಮೊಬೈಲ್ ಯುನಿಟ್ ಜಾರಿಗೆ; ದಿನೇಶ್​ ಗುಂಡೂರಾವ್​

ಹುಬ್ಬಳ್ಳಿ: ಮೊದಲು ಕಾಲರಾ, ಟಿಬಿ ಹೀಗೆ ಸಾಂಕ್ರಾಮಿಕ ರೋಗಗಳಿಂದ ಜನ ಸಾವನ್ನಪ್ಪುತ್ತಿದ್ದರು. ಆದರೆ ಈಗ ಆ ಸಾಂಕ್ರಾಮಿಕ ರೋಗಗಳಿಂದ ಜನರಿಗೆ ಸಮಸ್ಯೆಯಾಗಿದೆ. ಇದನ್ನು ನಿಯಂತ್ರಿಸಲು ಇಲಾಖೆಯಿಂದ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ.

ಇದಕ್ಕೆಲ್ಲ ಕಾರಣ ನಮ್ಮ ಜೀವನ ಶೈಲಿ, ಜೆನೆಟಿಕ್ ಸಮಸ್ಯೆ ಕಾರಣ. ನಮ್ಮ ಇಲಾಖೆಯೇ ಅವರ ಹತ್ರ ಹೋಗುವ ಯೋಜನೆ ರೂಪಿಸಿದ್ದೇವೆ. ಮೊಬೈಲ್ ಯುನಿಟ್ ಮಾಡುವ ಯೋಚನೆ ಇದೆ ಎಂದು ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​ ಹೇಳಿದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -