spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ಮಹಾನಗರ ಪಾಲಿಕೆ ವತಿಯಿಂದ ವಿದ್ಯಾರ್ಥಿಗಳಿಗೆ ಲ್ಯಾಪಟಾಪ್ ವಿತರಣೆ

ಮಹಾನಗರ ಪಾಲಿಕೆ ಬೆಳಗಾವಿ ಮೂತಿಯಿಂದ ಪ್ರಶಿಷ್ಟ ಜಾತಿ ಮತ್ತು ಪ್ರತಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಶೇಕಡ 29 ಯೋಜನೆ ಅಡಿಯಲ್ಲಿ ಲ್ಯಾಪ್ಟಾಪ್ ವಿತರಿಸುವ ಕಾರ್ಯಕ್ರಮ ವನ್ನು ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಮತ್ತು ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ಟಾಪ್‌ಗಳನ್ನು ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕರಾದ ಆಸಿಫ ರಾಜು ಸೇಟ ಹಾಗೂ ಮಹಾಪೌರಾದ ಶೋಭಾ ಸೋಮನಾಛ್ಚ ಉಪಮಹಾಪವರಾದ ರೇಷ್ಮಾ ಪಾಟೀಲ್ ಹಾಗೂ ಆಯುಕ್ತರಾದ ಅಶೋಕ್ ಗೊಡಗುಂಡಿ ಸಮ್ಮುಖದಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಆಸಿಫ್ ರಾಜು ಸೇಟ ಸುದ್ದಿಗಾರರೊಂದಿಗೆ ಮಾತನಾಡಿ ರಾಜ್ಯ ಸರ್ಕಾರ ಹಾಗೂ ಮಹಾನಗರ ಪಾಲಿಕೆ ವತಿಯಿಂದ 24 ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಮತ್ತು ವಿದ್ಯಾಭ್ಯಾಸಕ್ಕಾಗಿ ಲ್ಯಾಪ್ಟಾಪ್ ವಿತರಿಸಲಾಗಿದೆ. ಮತ್ತು ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಾಗಿ ರಾಜ್ಯ ಸರ್ಕಾರ ಈಗಾಗಲೇ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಹಾಪೌರಾದ
ಶೋಭಾ ಸೋಮನಾಛ್ಚ ಅವರು ಮಾತನಾಡಿ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯಕ್ಕಾಗಿ ವಿದ್ಯಾಭ್ಯಾಸ ಮಾಡಬೇಕೆಂದು ಶುಭ ಹಾರೈಸಿದರು ,ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರುಗಳು ಉಪಸ್ಥಿತರಿದ್ದರು

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -