ಹುಬ್ಬಳ್ಳಿ: ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಹುಬ್ಬಳ್ಳಿಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿಗೆ ವಿಪಕ್ಷ ನಾಯಕರನ್ನೇ ಆಯ್ಕೆ ಮಾಡಲು ಆಗುತ್ತಿಲ್ಲ. ಸರ್ಕಾರ ರಚನೆಯಾಗಿ 5 ತಿಂಗಳಾದ್ರೂ ವಿಪಕ್ಷ ನಾಯಕನಿಲ್ಲ. 3-4 ತಿಂಗಳಲ್ಲಿ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧವಾಗಲಿದೆ. ಈಗಾಗಲೇ ಎಲ್ಲಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿದೆ. ವೀಕ್ಷಕರು ಕ್ಷೇತ್ರಕ್ಕೆ ಹೋಗಿ ಕಾರ್ಯಕರ್ತರನ್ನು ಭೇಟಿಯಾಗಿದ್ದಾರೆ. ಎಲ್ಲರೂ ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ವೀಕ್ಷಕರು ಇನ್ನೂ ವರದಿಯನ್ನು ಕೊಟ್ಟಿಲ್ಲ. ನಮ್ಮ ವರಿಷ್ಠರು ಕೂಡ ಕೆಲವು ಸಲಹೆ ನೀಡಿದ್ದಾರೆ ಎಂದರು.
ಬೆಳಗಾವಿಯ ಕೋಟೆ ಕೆರೆಯಲ್ಲಿ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ವತಿಯಿಂದ ಜಲ ಸಾಹಸ ಕ್ರೀಡೆಗಳನ್ನು ಆಯೋಜಿಸಲಾಗಿದೆ.
ವಿಧಾನಮಂಡಳ ಚಳಿಗಾಲ ಅಧಿವೇಶನ ಮುಕ್ತಾಯದವರೆಗೆ(ಡಿ.15 ವರೆಗೆ) ಶಾಲಾ...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರೆ ಹಿನ್ನೆಲೆಯಲ್ಲಿ ಗ್ರಾಮದಾದ್ಯಂತ ಅಭಿವೃದ್ಧಿ ಕೆಲಸಗಳಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶನಿವಾರ ಭೂಮಿ ಪೂಜೆಯನ್ನು...