ಬೆಸ್ಕಾಂನವರು ಮನೆಗೆ ತೆರಳಿ ಗೃಹಜ್ಯೋತಿ ನೋಂದಣಿ ಮಾಡಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದರು.
ರಾಮನಗರ ಕೆಡಿಪಿ ಸಭೆಯಲ್ಲಿ ಮಾತನಾಡಿದ ಅವರು, ಬೆಸ್ಕಾಂ ಅಧಿಕಾರಿಗಳು ಪ್ರಚಾರ ಮಾಡಿ ನೋಂದಣಿ ಮಾಡಿಸಬೇಕು. ರಾಜ್ಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿದ್ದು ನಾವಲ್ಲ, ಬಿಜೆಪಿ ಸರ್ಕಾರ. ಬಿಜೆಪಿಯವರು ತಿಂದು ನಮ್ಮ ಮೂತಿಗೆ ಒರಿಸುವ ಯತ್ನ ಮಾಡಿದ್ದಾರೆ ಎಂದರು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...