spot_img
spot_img
spot_img
30.1 C
Belagavi
Wednesday, June 7, 2023
spot_img

ಹೊಸ ವರ್ಷಕ್ಕೆ ವಿದ್ಯುತ್ ದರ ಕಡಿತ : ಎಷ್ಟು ರೂಪಾಯಿ ಇಳಿಕೆ ಗೊತ್ತಾ..? 

ಬೆಂಗಳೂರು: ಕೆಲ ತಿಂಗಳ ಹಿಂದಷ್ಟೇ ವಿದ್ಯುತ್ ದರ ಹೆಚ್ಚಳ ಮಾಡಲಾಗಿತ್ತು. ಇದರಿಂದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ್ದಂತ ಜನತೆಗೆ ಮತ್ತಷ್ಟು ಹೊರೆ ಬಿದ್ದಂತೆ ಆಗಿತ್ತು.

ಈ ಬೆನ್ನಲ್ಲೇ ಹೊಸ ವರ್ಷಕ್ಕೆ ವಿದ್ಯುತ್ ದರ ಕಡಿತಕ್ಕೆ ರಾಜ್ಯ ಸರ್ಕಾರ ಮುಂದಾಗಿ ಎನ್ನಲಾಗಿದೆ. ಈ ಬಗ್ಗೆ ಇಂಧನ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ವಿದ್ಯುತ್ ದರ ಕಡಿತ ಪ್ರಸ್ತಾವನೆ ಸಿದ್ಧಪಡಿಸುವಂತೆ ಇಲಾಖೆಗೆ ಸೂಚಿಸಿದ್ದಾರೆ ಎನ್ನಲಾಗುತ್ತಿದೆ.

ಸಚಿವರ ಸೂಚನೆಯ ಮೇರೆಗೆ ಇಂಧನ ಇಲಾಖೆಯಿಂದ ವಿದ್ಯುತ್ ದರ ಇಳಿಕೆಯ ಪ್ರಸ್ತಾವನೆಯನ್ನು ಎಲ್ಲಾ ಎಸ್ಕಾಂಗಳು ಸಿದ್ಧಪಡಿಸಿ ಕೆ ಇ ಆರ್ ಸಿಗೆ ಸಲ್ಲಿಸಿವೆ ಎಂದು ಹೇಳಲಾಗುತ್ತಿದೆ.

ಸಲ್ಲಿಕೆಯಾಗಿರುವಂತ ಪ್ರಸ್ತಾವನೆಯಲ್ಲಿ ವಿದ್ಯುತ್ ಬಳಕೆದಾರರ ಶುಲ್ಕ ಕಡಿತ ಮಾಡಲು ತೀರ್ಮಾನಿಸಲಾಗಿದೆ ಎನ್ನಲಾಗುತ್ತಿದೆ. ಪ್ರತಿ ಯೂನಿಟ್ ಗೆ 70 ಪೈಸೆಯಿಂದ 2 ರೂವರೆಗೆ ಶುಲ್ಕ ಇಳಿಕೆ ಆಗಲಿದೆ ಎನ್ನಲಾಗಿದೆ. ಈ ಪ್ರಸ್ತಾವನೆಯನ್ನು ಎಲ್ಲಾ ಎಸ್ಕಾಂಗಳಿಂದ ಕೆ ಇ ಆರ್ ಸಿಗೆ ಸಲ್ಲಿಸಿರುವ ನಿರ್ಧಾರವನ್ನು ಕೈಗೊಂಡಿವೆ ಎನ್ನಲಾಗಿದೆ.

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -