ಬೆಂಗಳೂರು: ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ಪ್ರಯತ್ನ ವಿಚಾರವಾಗಿ ಮಾತನಾಡಿದ ಸಂಸದ ಡಿಕೆ ಸುರೇಶ್, ಬಿಜೆಪಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಜನರಿಗೆ ಏನು ಬೇಕೋ ಅದನ್ನು ಮಾಡುವುದು ಬಿಜೆಪಿಗೆ ಗೊತ್ತಿಲ್ಲ.
ಭ್ರಷ್ಟಾಚಾರದಲ್ಲಿ ಮುಳುಗಿದ್ದರಿಂದ ಇವತ್ತು ಕೆಲಸ ಇಲ್ಲದೆ ಕೂತಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳಿಂದ ಬಿಜೆಪಿಯವರಿಗೆ ಆಘಾತ ಆಗಿದೆ. ಆಘಾತ ತಪ್ಪಿಸಿಕೊಳ್ಳಲು ಆಪರೇಷನ್ ಕಮಲದ ಹೆಸರು ಹೇಳುತ್ತಿದ್ದಾರೆ ಎಂದರು. ವಿಪಕ್ಷ ನಾಯಕರು ಇದ್ದಾರೋ ಇಲ್ವೋ ಅವರಿಗೆ ಬಿಟ್ಟಿದ್ದು. ಆದರೆ ಅವರ ತಟ್ಟೆಯಲ್ಲಿ ಹೆಗ್ಗಣ ಬಿದ್ದಿದ್ದು ನಮ್ಮ ತಟ್ಟೆಯಲ್ಲಿ ಜಿರಳೆ ಹುಡಿಕಿದೇ ನಾವೇನು ಮಾಡಲು ಆಗುತ್ತದೆ ಎಂದರು.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...