spot_img
spot_img
spot_img
34.1 C
Belagavi
Monday, May 29, 2023
spot_img

ಧನಂಜಯ ಜಾಧವ ಅವರನ್ನು ಗ್ರಾಮೀಣ ಕ್ಷೇತ್ರದ ಅಭ್ಯರ್ಥಿ ಮಾಡಬೇಕು : ಈಶ್ವರಪ್ಪ 

ಬೆಳಗಾವಿ : ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ವಿಜಯ ನಗರ, ಹಿಂಡಲಗಾ ಕಾರ್ಯಾಲಯಕ್ಕೆ ಬಿಜೆಪಿ ಮಾಜಿ ಕೆ.ಎಸ್. ಈಶ್ವರಪ್ಪ ಭೇಟಿ ಕೊಟ್ಟರು. ಇವರನ್ನು ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಅಧ್ಯಕ್ಷ ಧನಂಜಯ ಜಾಧವ ಅವರು ಸತ್ಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಬಿಜೆಪಿ ಬೆಳಗಾವಿ ಗ್ರಾಮೀಣ ಮಂಡಳ ಕಾರ್ಯಾಲಯವು ಕಾರ್ಯಕರ್ತರ ದಾನಶುರ ಪ್ರವೃತಿಯಿಂದ ನಡೆಯುತ್ತದೆ ಎಂದು ಕೇಳಿ ಆನಂದವಾಯಿತು.

ಇದರಲ್ಲಿ ಧನಂಜಯ ಜಾಧವ ಇವರ ಸಂಘಟನೆಯನ್ನು ಹೇಗೆ ಮಾಡಬೇಕೆಂದು ತಿಳಿಯುತ್ತದೆ. ನಾನು ಕುಡಾ ಹೀಗೆಯೇ ಸಂಘಟಣೆಯ ಮೂಲಕ ಬಂದ ವ್ಯಕ್ತಿ. ಹೀಗೆ ಬಂದ ವ್ಯಕ್ತಿಯನ್ನು ಬರುವ ಚುಣಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಯನ್ನಾಗಿ ಮಾಡಿದರೆ, ಈ ಗ್ರಾಮೀಣ ಕ್ಷೇತ್ರವು ಬಿಜೆಪಿಯದಾಗುತ್ತದೆ ಎಂದು ಹೇಳಿದರು.

ಈ ಸಮಯದಲ್ಲಿ ಬಿಜೆಪಿಯ ಎಲ್ಲ ಕಾರ್ಯಕರ್ತರು ಉಪಸ್ಥಿತರಿದರು.

 

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -