spot_img
spot_img
spot_img
24.8 C
Belagavi
Thursday, June 1, 2023
spot_img

ಸಾವರ್ಕರ್ ಕುರಿತು ಅಪಪ್ರಚಾರ : ಮಾಜಿ ಸಿಎಂ ಯಡಿಯೂರಪ್ಪ ಬೇಸರ 

ಮೈಸೂರು : ಇಂದಿನಿಂದ ಮಂಡ್ಯ, ಮೈಸೂರು, ಚಾಮರಾಜನಗರದಲ್ಲಿ ಸಾಗಲಿರುವ ಸಾವರ್ಕರ್‌ ರಥಯಾತ್ರೆಗೆ ಮಾಜಿ ಸಿಎಂ ಯಡಿಯೂರಪ್ಪ ಚಾಲನೆ ನೀಡಿದ್ದಾರೆ.

ಬಳಿಕ ಮಾತನಾಡಿದ ಅವರು, ಸಾವರ್ಕರ್‌ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಇದರಿಂದ ನೊಂದಿದ್ದೇನೆ ಎಂದು ಯಡಿಯೂರಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಯುವಜನರಲ್ಲಿ ಕಿಚ್ಚು ಹಚ್ಚುವ ಮೂಲಕ ದೇಶ ಭಕ್ತಿ ಹೆಚ್ಚಿಸುವ ರಥಯಾತ್ರೆಗೆ ಇಂದು ಚಾಲನೆ ನೀಡಲಾಗಿದೆ ಸಾವರ್ಕರ್‌ ವಿರುದ್ಧ ಅಪಪ್ರಚಾರ ನಡೆಯುತ್ತಿದೆ. ಇದರಿಂದ ನನಗೆ ತುಂಬಾ ನೋವಾಗಿದೆ.

ಸಾವರ್ಕರ್‌ ಹೆಸರಿಗೆ ಮಸಿ ಬಳೆಯವ ಕೆಲಸ ನಡೆಯುತ್ತಿದೆ ಇದು ಅಕ್ಷಮ್ಯ ಅಪರಾಧವಾಗಿದೆ. ಸಾವರ್ಕರ್‌ ಸಾಧನೆಯ ಸಂದೇಶವನ್ನು ಮನೆಮನೆಗೆ ಸಾರಬೇಕಾಗಿದೆ. ದೇಶ ದ್ರೋಹಿಗಳಿಗೆ ಎಚ್ಚರಿಕೆ ನೀಡುವ ಜಾತ್ರೆ ಇದಾಗಬೇಕಾಗಿದೆ ಎಂದರು.

 

 

 

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -