ಯಾದಗಿರಿಯಲ್ಲಿ ಕೆಇಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳ ವಿಚಾರಣೆ ವೇಳೆ ಪೊಲೀಸರಿಗೆ ಸ್ಫೋಟಕ ಮಾಹಿತಿ ಸಿಕ್ಕಿದೆ.
16 ಆರೋಪಿಗಳ ವಿಚಾರಣೆ ವೇಳೆ ಆರೋಪಿಗಳ ಮೊಬೈಲ್ ಜಪ್ತಿ ಮಾಡಿ ಪರಿಶೀಲನೆ ಮಾಡಲಾಗಿದ್ದು ಸರ್ಕಾರ ಎಂಬ ಹೆಸರಲ್ಲಿ ಸೇವ್ ಆಗಿದ್ದ ನಂಬರ್ನಿಂದ ವಾಟ್ಸಾಪ್ ಕಾಲ್ ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಬಂಧನಕ್ಕೊಳಗಾದ ಆರೋಪಿ ನಂಬರ್ಗೆ ಪರೀಕ್ಷೆಯ ಹಿಂದಿನ ದಿನ ವಾಟ್ಸಾಪ್ ಆಡಿಯೋ ಕಾಲ್ ಬಂದಿದೆ. ಆಡಿಯೋ ಕಾಲ್ ಮಾಡಿ ಮಾಹಿತಿ ನೀಡ್ತಿದ್ದ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿದೆ.
ಜೈಪುರ: ರಾಜಸ್ಥಾನದ ಝಲ್ರಾಪಟನ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಸಿಎಂ ವಸುಂಧರಾ ರಾಜೆ ಅವರು, 53,193 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ರಾಮ್ ಲಾಲ್ ಚೌಹಾಣ್ ವಿರುದ್ಧ ವಸುಂಧರಾ 51,000ಕ್ಕೂ ಹೆಚ್ಚು...
ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಅಚ್ಚರಿ ಫಲಿತಾಂಶ ಕಂಡುಬಂದಿದೆ.
ಕಾಂಗ್ರೆಸ್ನ ಮೂವರು ಸಂಸದರಿಗೆ ಜಯವಾಗಿದ್ದು, ಬಿಜೆಪಿಯ ಮೂವರು ಸಂಸದರಿಗೆ ಸೋಲಾಗಿದೆ. ಕೊಡಂಗಲ್ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ನ ರೇವಂತ್ ರೆಡ್ಡಿ, ಉತ್ತಮ್ ಕುಮಾರ್ ರೆಡ್ಡಿ, ಕೊಮಟಿರೆಡ್ಡಿ...