ಗವರ್ನರ್ ಹೆಸರು ಬಳಸಿಕೊಂಡು ನಕಲಿ ಫೇಸ್ಬುಕ್ ಖಾತೆ ಓಪನ್ ಮಾಡಲಾಗಿದೆ.
ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಫೋಟೋ, ಹೆಸರು ಬಳಸಿ ಫೇಸ್ಬುಕ್ ಖಾತೆ ತೆರೆಯಲಾಗಿದ್ದು ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು ಎಫ್ಐಆರ್ ದಾಖಲಾಗಿದೆ.
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...
ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ.
ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...