spot_img
spot_img
spot_img
spot_img
spot_img
spot_img
spot_img
spot_img
spot_img
21 C
Belagavi
Wednesday, September 27, 2023
spot_img

ರೈತರಿಂದಲೇ ಧಾನ್ಯಗಳನ್ನು ಖರೀದಿ ಮಾಡಲಿ ರೈತರ ಆಗ್ರಹ

ಬೆಳಗಾವಿ: ರೈತರಿಂದಲೇ ಧಾನ್ಯಗಳನ್ನು ಖರೀದಿ ಮಾಡಲಿ ಅನ್ನಭಾಗ್ಯ ಯೋಜನೆ ಜಾರಿ ಮಾಡಲಿ ಎಂದು ರೈತ ಪರ ಹೋರಾಟಗಾರರು ಸರ್ಕಾರಕ್ಕೆ ಅಗ್ರಹಾರ ಮಾಡಿದ್ದಾರೆ

ಕರ್ನಾಟಕ ಸರ್ಕಾರ ಐದು ಗ್ಯಾರಂಟಿಗಳಲ್ಲಿ ಅನ್ನ ಭಾಗ್ಯ ಯೋಜನೆ ಹಸಿದವರಿಗೆ ಹೊಟ್ಟೆ ತುಂಬಿಸುವ ಅತ್ಯಂತ ಮಹತ್ವಾಕಾಂಕ್ಷ ಯೋಜನೆ ಇದಾಗಿದ್ದು ಕರ್ನಾಟಕ ಸರ್ಕಾರ ಅಕ್ಕಿ ಖರೀದಿ ಮಾಡುವುದಕ್ಕೋಸ್ಕರ ಕೇಂದ್ರ ಹಾಗೂ ಅನ್ಯ ರಾಜ್ಯಗಳ ಮೊರೆ ಹೋಗಿರುವುದು ವಿಷಾದನೀಯ ಕರ್ನಾಟಕದಲ್ಲಿ ಬೆಳೆದಿರುವಂತಹ ರೈತರ ಧಾನ್ಯಗಳನ್ನು ಖರೀದಿ ಮಾಡಿ ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಬೇಕೆಂದು ರೈತಪರ ಸಂಘಟನೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದ್ದಾರೆ.

ರಾಜ್ಯ ವಿವಿಧ ಆಹಾರ ಪದ್ಧತಿ ಭೌಗೋಳಿಕ ಕ್ಷೇತ್ರಗಳನ್ನು ವಿಂಗಡಿಸಿಕೊಂಡಿದೆ. ಅದರಂತೆ ಆಹಾರ ಪದ್ಧತಿಯಲ್ಲಿ ಕೂಡ ವಿವಿಧತೆ ಇದೆ. ಆದ್ದರಿಂದಾಗಿ ಸರ್ಕಾರ ಆಯಾ ಪ್ರದೇಶಗಳಿಗೆ ಅಕ್ಕಿ, ರಾಗಿ, ಜೋಳ, ಸಿರಿಧಾನ್ಯಗಳನ್ನು ರಾಜ್ಯದ ರೈತರುಗಳಿಂದ ಖರೀದಿ ಮಾಡಿ ಮತ್ತು ಅಪೌಷ್ಟಿಕತೆ, ನಿವಾರಿಸಲು ಸಹಕರಿಸಬೇಕೆಂದು ಈ ವಿವಿಧ ರೈತ ಸಂಘಟನೆಗಳು ಬೆಳಗಾವಿ ಜಿಲ್ಲಾ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಸಿದ್ದನಗೌಡಮುದುಗಿ ಅಧ್ಯಕ್ಷರು ಭಾರತೀಯ ಕೃಷಿಕ ಸಮಾಜ ಕರ್ನಾಟಕ, ಸಂಜೀವಿನಿ ಕುಲಕರ್ಣಿ,  ಶಿವಲೀಲಾ ಮಿಸಾಳೆ,  ಸಂಜೀವ್ ದೊಂಗರ್ಗಾಮಿ,  ಗೀತಾ ದರೆನವರ್ , ಶಂಕರ್ ದವಳಿ, ರಮೇಶ್ ರಾಮಗೊಂಡ ನವರ್ ವಿವಿಧ ರೈತ ಪರ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related News

ಕೆಳಮಟ್ಟದಲ್ಲಿ ನೋಡುತ್ತಿದ್ದ ಖಾತೆಯನ್ನು ಈಗ ವಿಶ್ವವೇ ನೋಡುವಂತಾಗಿದೆ – ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...

ಜಲಜೀವನ್ ಮಿಷನ್ ಯೋಜನೆಗೆ ಚನ್ನರಾಜ ಹಟ್ಟಿಹೊಳಿ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು‌ ನೀಡಿದರು. ತಂದನಂತರ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -