ಕ್ಷುಲ್ಲಕ ಕಾರಣಕ್ಕೆ ಅಪ್ಪ-ಮಗಳ ನಡುವೆ ಗಲಾಟೆ ನಡೆದಿದ್ದು ಮಗಳು ತಂದೆಯನ್ನೇ ಕೊಲೆ ಮಾಡಿದ್ದಾಳೆ. ಚನ್ನಪಟ್ಟಣ ತಾಲೂಕಿನ ನಾಯಿದೊಳೆ ಗ್ರಾಮದಲ್ಲಿ ಗುದ್ದಲಿಯಿಂದ ಅಪ್ಪನ ತಲೆಗೆ ಹೊಡೆದು ಮಗಳು ಕೊಲೆ ಮಾಡಿದ್ದಾಳೆ.
ಹುಚ್ಚೀರಯ್ಯ(68) ಕೊಲೆಯಾದ ವ್ಯಕ್ತಿ. ಪುಷ್ಪ (30) ತಂದೆಯನ್ನೇ ಹತ್ಯೆ ಮಾಡಿದ ಮಗಳು. ಗಂಡನ ಬಿಟ್ಟು ಬಂದು ಹಲವು ವರ್ಷಗಳಿಂದ ತಂದೆ ಮನೆಯಲ್ಲೇ ವಾಸವಿದ್ದ ಪುಷ್ಪ ಕೆಲ ದಿನಗಳಿಂದ ಮಾನಸಿಕ ಅಸ್ವಸ್ಥತೆಗೆ ಒಳಗಾಗಿದ್ದಳು. ಮಂಗಳವಾರ ರಾತ್ರಿ ಕ್ಷುಲ್ಲಕ ಕಾರಣಕ್ಕೆ ಅಪ್ಪ ಮಗಳ ನಡುವೆ ಮಾತಿನ ಚಕಮಕಿ ಆಗಿ ಘಟನೆ ನಡೆದಿದೆ.
ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ.
ಖಾನಾಪುರ – ಬೇಕವಾಡ, ಕಿತ್ತೂರು –...
ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...