spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಮತ್ತೆ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಫಿಕ್ಸ್..?: ಸಹೋದರ ಹೇಳಿದ್ದೇನು..?

ಬೆಳಗಾವಿ: ಸಹೋದರರ ರಮೇಶ್ ಜಾರಕಿಹೊಳಿಗೆ ಈ ಬಾರಿ ಸಂಪುಟದಲ್ಲಿ ಮತ್ತೆ ಅವಕಾಶ ಸಿಗುವ ನಿರೀಕ್ಷೆ ಇದೆ ಎಂದು ಸಹೋದರ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಏಪ್ರಿಲ್ ನಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗಬಹುದು ಎಂದು ಹೇಳಲಾಗುತ್ತಿದೆ. ಇನ್ನು ರಮೇಶ್ ಜಾರಕಿಹೊಳಿ ವಿರುದ್ಧದ ಸಿಡಿ ಪ್ರಕರಣ ಕೂಡ ಮುಕ್ತಾಯದ ಹಂತದಲ್ಲಿದ್ದು, ಒಂದು ಹಂತದಲ್ಲಿ ಕ್ಲಿಯರ್ ಕೂಡ ಆಗಿದೆ.

ಅಷ್ಟೇ ಅಲ್ಲದೆ ರಮೇಶ್ ವಿರುದ್ಧದ ಪಿಐಎಲ್ ಕೂಡ ಡಿಸ್ ಮಿಸ್ ಆಗಿದೆ. ಹೀಗಾಗಿ ಅವರಿಗೆ ಆದಷ್ಟು ಬೇಗ ಒಳ್ಳೆಯದಾಗಲಿ ಎಂಬುದು ನಮ್ಮ ಆಶಯ ಎಂದು ಸಹೋದರ ಬಾಲಚಂದ್ರ ಜಾರಕಿಹೊಳಿ ಹೇಳಿದರು.

ಇನ್ನು ಸಚಿವ ಸ್ಥಾನಕ್ಕಾಗಿ ವರಿಷ್ಠರ ಜತೆ ನಾವೇನೂ ಮಾತನಾಡಿಲ್ಲ. ಪಂಚರಾಜ್ಯಗಳ ಗೆಲುವಿನ ಬಳಿಕ ಸಿಎಂ ಆಯ್ಕೆಯಲ್ಲಿ ಅವರು ಬ್ಯುಸಿ ಇದ್ದಾರೆ.

ಒಂದು ವೇಳೆ ರಮೇಶ್ ಗೆ ಸಚಿವ ಸ್ಥಾನ ಸಿಕ್ಕರೆ ಬೆಳಗಾವಿ ಜಿಲ್ಲೆಗೆ ಒಳ್ಳೆಯದಾಗಲಿದೆ. ಸಚಿವ ಸ್ಥಾನ ಯಾರಿಗೆ ಕೊಡಬೇಕು ಎಂಬುದು ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರ ಎಲ್ಲಾ ನಿರ್ಧಾರಕ್ಕೆ ನಾವು ಬದ್ಧರು ಎಂದು ಹೇಳಿದರು.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -