spot_img
spot_img
spot_img
spot_img
spot_img
spot_img
spot_img
spot_img
spot_img
26.1 C
Belagavi
Friday, September 22, 2023
spot_img

ಫ್ರೀ ಬಸ್ ಸೇವೆ ಸಂಸ್ಥೆಗಳ ಮೇಲೆ ಯಾವುದೇ ಹೊರೆಯಾಗಲ್ಲ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆಗೆ ಭರ್ಜರಿ ರೆಸ್ಪಾನ್ಸ್ ಸಿಕ್ತಿದೆ. ಉಚಿತ ಪ್ರಯಾಣ ಮಾಡುತ್ತಿರುವ ಮಹಿಳಾ ಪ್ರಯಾಣಿಕರು ಯೋಜನೆಯ ಬಗ್ಗೆ ಕೊಂಡಾಡುತ್ತಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ  ಹೇಳಿದರು.

ಯೋಜನೆಯ ಕುರಿತು ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಹಿಳೆಯರಿಗೆ ಅನುಕೂಲ ಆಗಲಿ ಅಂತ ಈ ಯೋಜನೆ ಜಾರಿಗೆ ತಂದೆವು. ಅನುಕೂಲ ಆಗ್ತಿದೆ. ಧಾರ್ಮಿಕ ಕ್ಷೇತ್ರಗಳಿಗೆ ಒಟ್ಟಿಗೆ ಹೋಗ್ತಿದ್ದಾರೆ. ಅದಕ್ಕೆ ಕೆಲ ಬಸ್‍ಗಳು ರಶ್ ಆಗ್ತಿವೆ. 15 ದಿನದೊಳಗೆ ಒಂದು ಹಂತಕ್ಕೆ ಬರುತ್ತೆ ಎಂದ್ರು.

ಶಾಲಾ ವಿದ್ಯಾರ್ಥಿಗಳಿಗೆ, ಕೆಲಸಕ್ಕೆ ಹೋಗುವವರಿಗೆ ಈ ಯೋಜನೆ ನೆರವಾಗಿವೆ. ಶಕ್ತಿ ಯೋಜನೆಯಿಂದ ನಮ್ಮ ಸಂಸ್ಥೆಗಳಿಗೆ ಯಾವುದೇ ಆರ್ಥಿಕ ಹೊರೆಯಾಗಲ್ಲ.  ಕೆಲವು ಬಸ್ ಗಳಲ್ಲಿ ನಕಲಿ ಆಧಾರ್ (Adhar Card) ತೋರಿಸಿ ಪ್ರಯಾಣ ಮಾಡ್ತಿರೋ ಬಗ್ಗೆಯೂ ಮಾತನಾಡಿದ ಸಚಿವರು, ನಮ್ಮ ಅಧಿಕಾರಿಗಳು ಅಲರ್ಟ್ ಆಗಿರಬೇಕು. ಅಕ್ರಮವಾಗಿ ನಕಲಿ ಮಾಡಿದ್ರ ಮೇಲೆ ದೂರು ನೀಡಿ, ಅವ್ರ ಮೇಲೆ ಕ್ರಮ ಆಗಬೇಕು ಅಂತ ನಮ್ಮ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದೇನೆ ಎಂದರು.

Related News

ಬೆಳಗಾವಿ ಜಿಲ್ಲೆಯಲ್ಲಿ 14 ಗ್ರಾ.ಪಂಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ

ಬೆಳಗಾವಿ : 2023ನೇ ಸಾಲಿನ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಬೆಳಗಾವಿ ಜಿಲ್ಲೆಯ 14 ಗ್ರಾಮ ಪಂಚಾಯತಿಗಳು ಆಯ್ಕೆಯಾಗಿದ್ದು ಜಿಲ್ಲಾ ಪಂಚಾಯತ್ ಕಾರ್ಯಾಲಯ ಈ ಕುರಿತು ಆದೇಶ ನೀಡಿದೆ. ಖಾನಾಪುರ – ಬೇಕವಾಡ, ಕಿತ್ತೂರು –...

ಚಂದ್ರಯಾನ-3 ಮೇಲೆ ಇಸ್ರೋ ಕಣ್ಣು ಇಂದು ಎಚ್ಚೆತ್ತುಕ್ಕೊಳ್ಳುತ್ತಾ ಲ್ಯಾಂಡರ್ ಮತ್ತು ರೋವರ್

ಬೆಂಗಳೂರು: ಚಂದ್ರಯಾನ-3 ಅಭೂತಪೂರ್ವ ಯಶಸ್ಸಿನ ಬಳಿಕ ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಮತ್ತೊಂದು ಸಾಹಸಕ್ಕೆ ಮುಂದಾಗಿದ್ದು 15 ದಿನಗಳ ಹಿಂದೆ ಚಂದ್ರನಲ್ಲಿ ರಾತ್ರಿಯಾದ ಕಾರಣ ನಿದ್ರೆಗೆ ಜಾರಿಸಿದ್ದ ವಿಕ್ರಮ್ ಲ್ಯಾಂಡರ್ ಮತ್ತು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -