ಬೆಂಗಳೂರು: ಗೃಹಜ್ಯೋತಿ ಯೋಜನೆಗೆ ಇಂದಿನಿಂದಲೇ (ಜೂನ್ 19) ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇಲ್ಲಿ ನೋಂದಣಿ ಮಾಡಿಕೊಂಡ್ರೆ ಮಾತ್ರ ಮುಂದಿನ ತಿಂಗಳಿನಿಂದಲೇ ಉಚಿತ ವಿದ್ಯುತ್ ಸಿಗಲಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ನೋಂದಣಿ ಮಾಡಿಕೊಳ್ಳಬೇಕು. ಸೇವಾ ಸಿಂಧು ವೆಬ್ಸೈಟ್ ಬಳಸಿ ಮೊಬೈಲ್, ಕಂಪ್ಯೂಟರ್, ಲ್ಯಾಪ್ಟಾಪ್ನಲ್ಲೂ ಅರ್ಜಿ ಸಲ್ಲಿಸಬಹುದು. ಅಷ್ಟೇ ಅಲ್ಲ ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್, ನಾಡ ಕಚೇರಿ, ಗ್ರಾ.ಪಂಚಾಯ್ತಿಕಚೇರಿ, ವಿದ್ಯುತ್ ಕಚೇರಿಯಲ್ಲೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದ್ದು, ಇನ್ನು ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಆರ್ಆರ್ ನಂಬರ್, ಮೊಬೈಲ್ ಸಂಖ್ಯೆ ಅವಶ್ಯಕತೆ ಇದೆ.
ಇನ್ನು ಇನ್ನು ಬಾಡಿಗೆದಾರರಾಗಿದ್ರೆ, ಮನೆ ಬಾಡಿಗೆ ಕರಾರು ಪತ್ರ ನೀಡಿ ಅರ್ಜಿ ಸಲ್ಲಿಸಬಹುದು. ಡೌಟ್ ಇದ್ರೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1912 ಕಾಲ್ ಮಾಡಿ ಮಾಹಿತಿ ಪಡೆಯಬಹುದು.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...