spot_img
spot_img
spot_img
spot_img
spot_img
spot_img
spot_img
spot_img
23.1 C
Belagavi
Thursday, September 28, 2023
spot_img

ಗೃಹಜ್ಯೋತಿ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ -ಕೆ.ಜೆ.ಜಾರ್ಜ್

ಹಿಂದಿನ ಸರ್ಕಾರದ ವಿದ್ಯುತ್ ದರ ಏರಿಕೆ ಆದೇಶ ಜಾರಿಯಾಗಿದೆ. ಕೆಇಆರ್​ಸಿ ಒಮ್ಮೆ ಆದೇಶ ಮಾಡಿದರೆ ಹಿಂಪಡೆಯಲು ಆಗುವುದಿಲ್ಲ ಎಂದು ವಿಧಾನಸೌಧದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್​ ತಿಳಿಸಿದ್ದಾರೆ.

ಕೆಇಆರ್​ಸಿ ಕಾಯ್ದೆ ಕೇಂದ್ರ ಸರ್ಕಾರದ ಅಧೀನದಲ್ಲಿದೆ. ವಿದ್ಯುತ್ ಏರಿಕೆ ವಿಚಾರವನ್ನು ಕೇವಲ ಅಧಿಕಾರಿಗಳು ನಿರ್ಧರಿಸುವುದಿಲ್ಲ. ಸಿಎಂ, ಇಂಧನ ಇಲಾಖೆ ಸಚಿವರು ಸಭೆ ನಡೆಸಿ ನಿರ್ಧಾರ ಕೈಗೊಳ್ತಾರೆ. ನಾವು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ಕೆಇಆರ್​ಸಿ ಮೇಲೆ ಹಾಕಲ್ಲ.

ಹಿಂದಿನ ಬಿಲ್ ಪಾವತಿಸಲು ಗ್ರಾಹಕರಿಗೆ 3 ತಿಂಗಳ ಕಾಲಾವಕಾಶವಿದೆ. ಗೃಹಜ್ಯೋತಿ ಯೋಜನೆ ಅಡಿ ಹೊಸ ಮನೆಗಳಿಗೆ 53 ಯೂನಿಟ್ ಉಚಿತ. ಗೃಹಜ್ಯೋತಿ ಜಾರಿ ಹೊರೆಯನ್ನು ಗ್ರಾಹಕರ ಮೇಲೆ ಹಾಕುವುದಿಲ್ಲ. ಗೃಹಜ್ಯೋತಿ ಯೋಜನೆ ವೆಚ್ಚವನ್ನು ರಾಜ್ಯ ಸರ್ಕಾವೇ ಭರಿಸಲಿದೆ ಎಂದು ವಿಧಾನಸೌಧದಲ್ಲಿ ಇಂಧನ ಇಲಾಖೆ ಸಚಿವ ಕೆ.ಜೆ.ಜಾರ್ಜ್​ ತಿಳಿಸಿದರು.

Related News

ಬೆಳಗಾವಿಯಲ್ಲಿ ಅದ್ದೂರಿ ಗಣೇಶ ವಿಸರ್ಜನೆ

ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...

ಹಾಕಿ ಆಸ್ಟ್ರೋಟರ್ಫ್ ಮೈದಾನಕ್ಕೆ ಬೇಡಿಕೆ ಜನತಾ ದರ್ಶನದಲ್ಲಿ ಹೇಳಿಕೆ: ಭರವಸೆ

ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -