spot_img
spot_img
spot_img
spot_img
spot_img
30.1 C
Belagavi
Sunday, December 3, 2023
spot_img

ನನಗೆ ಸಿಕ್ಕಿದ್ದ 10 ತಿಂಗಳ ಅಧಿಕಾರದಲ್ಲಿಯೇ 2 ದೇಶಗಳ 30 ವರ್ಷದ ಜಲ ವಿವಾದ ಬಗೆಹರಿಸಿದ್ದೆ; ಹೆಚ್​ಡಿ ದೇವೇಗೌಡ

ಬೆಂಗಳೂರು: KRS ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಹಾಸನದಲ್ಲಿ ಮಾಜಿ ಪ್ರಧಾನಿ, JDS ವರಿಷ್ಠ ಹೆಚ್​.ಡಿ.ದೇವೇಗೌಡ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

‘ಭಾರತ-ಬಾಂಗ್ಲಾ ನಡುವಿನ 30 ವರ್ಷದ ನೀರಿನ ಸಮಸ್ಯೆಯನ್ನ ನನಗೆ ಸಿಕ್ಕ 10 ತಿಂಗಳ ಅಧಿಕಾರ ಅವಧಿಯಲ್ಲಿಯೇ ಬಗೆಹರಿಸಿದ್ದೆ ಎಂದಿದ್ದಾರೆ. ಹಿಂದಿನ ಕಾಂಗ್ರೆಸ್​ ನೇತೃತ್ವದ ಯುಪಿಎ 10 ವರ್ಷ ಆಡಳಿತ ನಡೆಸಿದ್ದರು. ಈಗಿನ ಎನ್​ಡಿಎ ನೇತೃತ್ವದ ಸರ್ಕಾರ 2ನೇ ಬಾರಿ ಆಡಳಿತ ನಡೆಸುತ್ತಿದೆ. ಪರೋಕ್ಷವಾಗಿ ಕಾವೇರಿ ವಿವಾದ ಪರಿಹರಿಸಲು ಅವಕಾಶವಿದೆ ಎಂದಿದ್ದಾರೆ.

Related News

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ -ಜಮೀರ್ ಅಹ್ಮದ್ ಖಾನ್

ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್​ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ. 70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು -ಎಂ.ಬಿ.ಪಾಟೀಲ್

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....

Latest News

- Advertisement -
- Advertisement -
- Advertisement -
- Advertisement -