ಬೆಂಗಳೂರು: KRS ಡ್ಯಾಂನಿಂದ ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಹಾಸನದಲ್ಲಿ ಮಾಜಿ ಪ್ರಧಾನಿ, JDS ವರಿಷ್ಠ ಹೆಚ್.ಡಿ.ದೇವೇಗೌಡ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
‘ಭಾರತ-ಬಾಂಗ್ಲಾ ನಡುವಿನ 30 ವರ್ಷದ ನೀರಿನ ಸಮಸ್ಯೆಯನ್ನ ನನಗೆ ಸಿಕ್ಕ 10 ತಿಂಗಳ ಅಧಿಕಾರ ಅವಧಿಯಲ್ಲಿಯೇ ಬಗೆಹರಿಸಿದ್ದೆ ಎಂದಿದ್ದಾರೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ 10 ವರ್ಷ ಆಡಳಿತ ನಡೆಸಿದ್ದರು. ಈಗಿನ ಎನ್ಡಿಎ ನೇತೃತ್ವದ ಸರ್ಕಾರ 2ನೇ ಬಾರಿ ಆಡಳಿತ ನಡೆಸುತ್ತಿದೆ. ಪರೋಕ್ಷವಾಗಿ ಕಾವೇರಿ ವಿವಾದ ಪರಿಹರಿಸಲು ಅವಕಾಶವಿದೆ ಎಂದಿದ್ದಾರೆ.
ತೆಲಂಗಾಣದಲ್ಲಿ ನಾವೆಲ್ಲರೂ ಒಗ್ಗೂಡಿ ಪಕ್ಷವನ್ನು ಗೆಲ್ಲಿಸಿದ್ದೇವೆ. ತೆಲಂಗಾಣದಲ್ಲಿ ಕಾಂಗ್ರೆಸ್ಗೆ ಜನರು ಆಶೀರ್ವಾದ ಮಾಡಿದ್ದಾರೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
70ಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ. ಸಿದ್ದರಾಮಯ್ಯ, ಡಿಕೆ & ನಾನು ಟೀಂ...
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರ ತೀರ್ಪನ್ನು ಒಪ್ಪಲೇಬೇಕು. ಗ್ಯಾರಂಟಿಗೆ ವಿರೋಧ ಮಾಡಿದವರು ಗ್ಯಾರಂಟಿ ಘೋಷಣೆ ಮಾಡಿದರು ಎಂದು ವಿಜಯಪುರದಲ್ಲಿ ಬೃಹತ್ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಹೇಳಿದರು. ಲೋಕಸಭೆ ಚುನಾವಣೆಯಲ್ಲಿ ನಾವು ಗೆಲ್ಲುವ ವಿಶ್ವಾಸ ಇದೆ....