spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಪ್ರತಿಭಾವಂತ ವಿದ್ಯಾರ್ಥಿಗಳ ಸನ್ಮಾನ

ಮಾಹಾಋಷಿ ವಾಲ್ಮೀಕಿ ಜಯಂತಿಯಮಿತವಾಗಿ ಕಾಗವಾಡ ತಾಲೂಕಿನ ತಾಲೂಕು ಪಂಚಾಯತ್ ಪಟ್ಟಣ ಪಂಚಾಯತ್ ಹಾಗೂ ಆರೋಗ್ಯ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಹಾಋಷಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ವಿದ್ಯಾಭ್ಯಾಸದಲ್ಲಿ ಸಾಧನೆಗೈದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಗಳು ಎಸ್ ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಪಡೆದ ಅಭಿಷೇಕ್ ರಾಮ ನಾಯಕ್ ಸನ್ನತಿ ವಿದ್ಯಾಲಯ ಪ್ರೌಢಶಾಲೆ ಮಹಾಂತೇಶ್ ರಾಜು ಸುಂದ್ರಯ್ಯ
ಶ್ರೀಹರಿ ವಿದ್ಯಾಲಯ ಹೂಗಾರ್ ಸುಶಾಂತ್ ಗುರು
ಕರ್ನಾಟಕ ಪಬ್ಲಿಕ್ ಶಾಲೆ ಮುಂಗ್ಸೋಳಿಗೆ
ಮಹದೇವ್ ರವಿ ನಾಯಕ್ ವಿಜ್ಞಾನ ವಿಭಾಗದಲ್ಲಿ ಅಖಿಲೇಶ್ ನಾಯಕ್ ಕಲಾವಿಭಾಗದ ಶೋಭಾ ಸುನಿಲ್ ನಾಯಕ್ ವಾಣಿಜ್ಯ ವಿಭಾಗದ ವೀಣಾ ಅಶೋಕ್
ಕೊಂಟ ನಾಯಕ ಸಾಧನೆ ಮಾಡಿರುವ ವಿದ್ಯಾರ್ಥಿಗಳಿಗೆ ಶಾಸಕ ರಾಜು ಕಾಗೆ ಅವರು ತಾಲೂಕ ಆಡಳಿತ ವತಿಯಿಂದ ಸನ್ಮಾನ ಮಾಡಿದರು.

ಶಿಕ್ಷಣದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು ಈ ಸಂದರ್ಭದಲ್ಲಿ ಕಾಗವಾಡ ತಹಶೀಲ್ದಾರ್ ರಾಜಶೇಖರ್ ಬರಲಿ ನವರ್ ತಾಲೂಕ್ ಪಂಚಾಯತ್
EO ಪ್ರವೀಣ್ ಪಾಟೀಲ್ ಶಿಕ್ಷಣಾಧಿಕಾರಿ ಪುಷ್ಪಲಿಂಗ ಸುನಾದ್ಕಲ್ ಪಿ.ಎಸ್.ಐ ಹನುಮಂತ್ ನರಳೆ ತಾಲೂಕ ಶಿಕ್ಷಣಾಧಿಕಾರಿ ಎಂ ಆರ್ ಭಜಂತ್ರಿ ಸಿ.ಡಿ.ಪಿ.ಯು ಸಂಜೀವ್ ಕುಮಾರ್ ಸದಲಗಿ ಉಪಸ್ಥಿತರಿದ್ದರು

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -