spot_img
23.9 C
Belagavi
Tuesday, March 21, 2023
spot_img

ಕಾಂಗ್ರೆಸ್ ಪಕ್ಷಕ್ಕಾಗಿ ಜೀವನವನ್ನೇ ತ್ಯಾಗಮಾಡಿದ್ದೇನೆ ನನಗು ಟಿಕೆಟ್ ನೀಡಿ

ಕಾಂಗ್ರೆಸ್ ಪಕ್ಷಕ್ಕಾಗಿ ಜೀವನವನ್ನೇ ತ್ಯಾಗ ಮಾಡಿದ್ದೇನೆ 2023ರ ಚುನಾವಣೆಯ ನಾನು ಕೂಡ ಟಿಕೆಟ್ ಆಕಾಂಕ್ಷಿ , ಪಕ್ಷ ಮತ್ತು ಹೈ ಕಮಾಂಡ್ ಸಣ್ಣ ಕಾರ್ಯಕರ್ತರನ್ನು ಗುರುತಿಸಿ ಮುಂಬರುವ ರಾಜ್ಯ ವಿಧಾನಸಭೆಯ ಚುನಾವಣೆಯಲ್ಲಿ ನನಗೊಂದು ಅವಕಾಶ ಮಾಡಿಕೊಡಬೇಕೆಂದು ಬೆಳಗಾವಿ ಕಾಂಗ್ರೆಸ್ ಜಿಲ್ಲಾ ಕಿಸಾನ್ ಮೋರ್ಚಾ ಅಧ್ಯಕ್ಷೆ ಶಬಾನ ಪಾರ್ತಹಳ್ಳಿ ಹೇಳಿದ್ದಾರೆ

ಬುದುವಾರ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ರಾಜಕೀಯ ಗುರು ಸತೀಶ್ ಜಾರಕಿಹೊಳಿ ಅವರ ಆಶೀರ್ವಾದದಿಂದ ನಾನು ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಸತೀಶ್ ಜಾರಕಿಹೊಳಿ ಅವರು ಪಕ್ಷದಲ್ಲಿ ನನಗೆಲ್ಲಾ ಅವಕಾಶಗಳನ್ನು ನೀಡಿದ್ದಾರೆ ಪಕ್ಷಕ್ಕಾಗಿ ನನ್ನ ಜೀವನವನ್ನೇ ಮುಡುಪಾಗಿಟ್ಟಿದ್ದೇನೆ ನನ್ನ ಕಾರ್ಯವನ್ನು ಗುರುತಿಸಿ ಮುಂದಿನ ದಿನಗಳಲ್ಲಿ ಬೆಳಗಾವಿಯ ಯಾವುದೇ ಕ್ಷೇತ್ರಗಳಲ್ಲಿ ನನಗೆ ಅಭ್ಯರ್ಥಿಯಾಗಿ ಪಕ್ಷ ಟಿಕೆಟ್ ನೀಡಬೇಕು.

ನಾನು ಒಬ್ಬ ಮುಸ್ಲಿಂ ಮಹಿಳೆ ಇರುವುದರಿಂದ ಬೆಳಗಾವಿ ಉತ್ತರ ಅಥವಾ ದಕ್ಷಿಣ ಕ್ಷೇತ್ರ ಯಾವುದಾದರು ಒಂದು ಕ್ಷೇತ್ರಕ್ಕೆ ಟಿಕೆಟ್ ನೀಡಬೇಕೆಂದು ಮಾಧ್ಯಮದ ಮೂಲಕ ಪಕ್ಷದ ವರಿಷ್ಠರಿಗೆ ಮನವಿ ಮಾಡಿಕೊಂಡರು.
ವರದಿ: ರತ್ನಾಕರ ಗೌಂಡಿ
ಬೆಳಗಾವಿ

Related News

ನಮಗಿಲ್ಲದ ಅವಕಾಶ ಇವರಿಗೆ ಹೇಗೆ ದೊರಕಿತು

ಬೆಳಗಾವಿಯಲ್ಲಿ ನಡೆದ ಯುವ ಕ್ರಾಂತಿ ಸಮಾವೇಶ ಚುನಾವಣೆ ಆಕಾಂಕ್ಷಿಗಳ ನಾಯಕರುಗಳಿಗೆ ಒಂದು ಉತ್ಸಾಹ ವಾತಾವರಣವನ್ನು ಸೃಷ್ಟಿಸಿತ್ತು. ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ ವೇದಿಕೆಯನ್ನೆರಿದ್ದೆ ತಡ ಅವರ ಬಳಿ ಹೋಗುಲು ಮತ್ತು ಅವರನ್ನು ಸನ್ಮಾನಿಸಿ...

ಬೆಳಗಾವಿ ದಕ್ಷಿಣ ಕ್ಷೇತ್ರ ಸಾಮಾನ್ಯ ಜನತೆ ಆತಂಕದಲ್ಲಿದೆ: ನ್ಯಾಯವಾದಿ ಪ್ರಭು ಯತನಟ್ಟಿ

ನಗರದ ಹೋಟೆಲ್ ಒಂದರಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಜನಸಾಮಾನ್ಯರು, ವ್ಯಾಪಾರಸ್ಥರು, ಬಿಲ್ಡರ್ , ಆತಂಕದಲ್ಲಿದ್ದಾರೆ ಸಾಮಾನ್ಯ ಜನರಿಗೆ ನ್ಯಾಯ ಕೊಡುವವರೇ ಅನ್ಯಾಯವನ್ನು ಮಾಡುತ್ತಿದ್ದಾರೆ ಆಡಳಿತ ರೂಢ ಶಾಸಕರು ತಮ್ಮ ಆಡಳಿತ...

PSS epaper 16-03-2023

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -