ನಾನು ಬಿಜೆಪಿಯಲ್ಲೇ ಇರುತ್ತೇನೆ, ಕಾಂಗ್ರೆಸ್ ಸೇರಲ್ಲ ಎಂದು ಕೊಪ್ಪಳದಲ್ಲಿ ಬಿಜೆಪಿ ಸಂಸದ ಸಂಗಣ್ಣ ಕರಡಿ ಹೇಳಿಕೆ ನೀಡಿದರು. ನಾನು ಲೋಕಸಭೆ ಚುಣಾವಣೆಯಲ್ಲಿ ಮತ್ತೆ ಸ್ಪರ್ಧಿಸುತ್ತೇನೆ.
ಬೇಕಾದ್ರೇ ರಕ್ತದಲ್ಲಿ ಬರೆದು ಕೊಡುತ್ತೇನೆ ಕಾಂಗ್ರೆಸ್ ಸೇರಲ್ಲ. ಲೋಕಸಭಾ ಚುನಾವಣೆಗೆ ಟಿಕೆಟ್ ನೀಡುತ್ತೆ ಎಂಬ ವಿಶ್ವಾಸ ಇದೆ. ಟಿಕೆಟ್ ನೀಡದಿದ್ದರೂ ಪಕ್ಷದ ಪರವಾಗಿ ಕೆಲಸ ಮಾಡ್ತೇನೆ. ಕುಷ್ಟಗಿ ಕ್ಷೇತ್ರದ ಶಾಸಕ ದೊಡ್ಡನಗೌಡ ಬಿಜೆಪಿ ಬಿಡುವುದಿಲ್ಲ ಎಂದರು
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...