ಬೆಂಗಳೂರು: ಧಮ್ಮು, ತಾಕತ್ ಇದ್ದರೆ, ಗ್ಯಾರಂಟಿ ಘೋಷಣೆಯ ಷರತ್ತುಗಳನ್ನು ತೆಗೆದು ಜಾರಿ ಮಾಡಲಿ, ಆಮೇಲೆ ಬಿಜೆಪಿಯ ತಾಕತ್ ಬಗ್ಗೆ ಪ್ರಶ್ನೆ ಮಾಡಲಿ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ‘ ಕಾಂಗ್ರೆಸ್ ಘೋಷಣೆ ಜಾರಿ ಮಾಡದೇ ಇದ್ದರೆ ಕಾಂಗ್ರೆಸ್ ಮನೆಗೆ ಹೋಗೋದು ಖಚಿತ, ನೀವು ಘೋಷಣೆ ಮಾಡುವಾಗ ಕೇಂದ್ರ ಸರಕಾರ ಕೇಳಿ ಮಾಡಿದ್ರಾ?, ಡಿ.ಕೆ. ಶಿವಕುಮಾರ್ ಅಣ್ಣ ನೀನು ಕೊಟ್ಟ ಭರವಸೆ ಉಳಿಸಿಕೊಳ್ಳಿ. ನಿಮ್ಮ ವೈಫಲ್ಯ ಮುಚ್ಚಿಕೊಳ್ಳಲು ಮತ್ತೊಂದು ಸುಳ್ಳು ಹೇಳಿ ತಪ್ಪಿಸಿಕೊಳ್ಳಬೇಡಿ ಎಂದಿದ್ದಾರೆ.
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಣ್ಣ ಖಾತೆಯಲ್ಲ. ಈ ಮೊದಲು ಇದನ್ನು ಕೆಳಮಟ್ಟದಲ್ಲಿ ನೋಡಲಾಗುತ್ತಿತ್ತು. ಈಗ ವಿಶ್ವವೇ ನೋಡುವಂತಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಹಿರಿಯ ನಾಗರಿಕರು...
ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸ್ತವಾಡ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನಿಟ್ಟಿನಲ್ಲಿ ಇವತ್ತು ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಕಾಮಗಾರಿಗಳಿಗೆ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಚಾಲನೆಯನ್ನು ನೀಡಿದರು.
ತಂದನಂತರ...